Webdunia - Bharat's app for daily news and videos

Install App

ರಾಜ್ಯ ಸಾರಿಗೆ ಬಸ್​​​​ ಮೇಲೆ ಕಲ್ಲು ತೂರಾಟ

Webdunia
ಶನಿವಾರ, 26 ನವೆಂಬರ್ 2022 (16:06 IST)
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್​ಗೆ ಪುಂಡರು ಕಲ್ಲು ತೂರಿ ಮತ್ತೆ ಪುಂಡಾಟ ಮೆರೆದಿದ್ದಾರೆ. ನಿನ್ನೆ ರಾತ್ರಿ 10.30 ಕ್ಕೆ ಮೀರಜ್- ಕಾಗವಾಡ‌ ಮಧ್ಯೆ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕ ಬಸ್​ಗೆ ಕಲ್ಲು ತೂರಿದ ಪರಿಣಾಮ ಬಸ್ ಮುಂದಿನ ಗಾಜು ಜಖಂ ಆಗಿದೆ. ಕರ್ನಾಟಕ ಬಸ್​ಗಳಿಗೆ ಕಲ್ಲು ತೂರಾಟ ನಡೆಸುತ್ತಿರುವುದರಿಂದ ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಹಾಗೂ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ ಸೇವೆ ಬಂದ್​​ ಆಗಿದೆ. ಇದರಿಂದ ಪ್ರಯಾಣಿಕರಿಗೂ ತೊಂದರೆಯಾಗಿದೆ. ಕೆಲ ಕಿಡಿಗೇಡಿಗಳ ಪುಂಡಾಟಕ್ಕೆ ಸಾಮಾನ್ಯ ಜನರು ಸಂಚಾರ ವ್ಯವಸ್ಥೆ ಇಲ್ಲದೆ ಪರಿತಪಿಸುವಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments