ರಾಜ್ಯ ಸಾರಿಗೆ ಬಸ್​​​​ ಮೇಲೆ ಕಲ್ಲು ತೂರಾಟ

Webdunia
ಶನಿವಾರ, 26 ನವೆಂಬರ್ 2022 (16:06 IST)
ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್​ಗೆ ಪುಂಡರು ಕಲ್ಲು ತೂರಿ ಮತ್ತೆ ಪುಂಡಾಟ ಮೆರೆದಿದ್ದಾರೆ. ನಿನ್ನೆ ರಾತ್ರಿ 10.30 ಕ್ಕೆ ಮೀರಜ್- ಕಾಗವಾಡ‌ ಮಧ್ಯೆ ಪುಣೆಯಿಂದ ಅಥಣಿಗೆ ಬರುತ್ತಿದ್ದ ಕರ್ನಾಟಕ ಬಸ್​ಗೆ ಕಲ್ಲು ತೂರಿದ ಪರಿಣಾಮ ಬಸ್ ಮುಂದಿನ ಗಾಜು ಜಖಂ ಆಗಿದೆ. ಕರ್ನಾಟಕ ಬಸ್​ಗಳಿಗೆ ಕಲ್ಲು ತೂರಾಟ ನಡೆಸುತ್ತಿರುವುದರಿಂದ ಬೆಳಗಾವಿ ಜಿಲ್ಲಾ ಪೊಲೀಸರ ಸೂಚನೆ ಮೇರೆಗೆ ಮಿರಜ್ ಮಾರ್ಗವಾಗಿ ಸಂಚರಿಸುವ ಹಾಗೂ ಕಾಗವಾಡ ಬಾರ್ಡರ್ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್ ಸೇವೆ ಬಂದ್​​ ಆಗಿದೆ. ಇದರಿಂದ ಪ್ರಯಾಣಿಕರಿಗೂ ತೊಂದರೆಯಾಗಿದೆ. ಕೆಲ ಕಿಡಿಗೇಡಿಗಳ ಪುಂಡಾಟಕ್ಕೆ ಸಾಮಾನ್ಯ ಜನರು ಸಂಚಾರ ವ್ಯವಸ್ಥೆ ಇಲ್ಲದೆ ಪರಿತಪಿಸುವಂತಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮತಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಯಲ್ಲಿ ನೃತ್ಯ ಮಾಡಕ್ಕೂ ಸೈ: ರಾಹುಲ್ ಗಾಂಧಿ ವ್ಯಂಗ್ಯ

ಮುಂದಿನ ಸುದ್ದಿ
Show comments