Select Your Language

Notifications

webdunia
webdunia
webdunia
webdunia

ವಾಟಾಳ್ ಹಿಂಬಾಲಕರಿಂದ ಕಲ್ಲು ತೂರಾಟ

ವಾಟಾಳ್ ಹಿಂಬಾಲಕರಿಂದ ಕಲ್ಲು ತೂರಾಟ
ಬೆಂಗಳೂರು , ಗುರುವಾರ, 25 ಜನವರಿ 2018 (09:39 IST)

ಮಹಾದಾಯಿ ನೀರಿಗಾಗಿ ಕರ್ನಾಟಕ ಬಂದ್ ಬೆಂಬಲಿಸಿ ವಾಟಾಳ್ ನಾಗರಾಜ ಬೆಂಬಲಿಗರು ಕಲ್ಲೂ ತೂರಾಟ ನಡೆಸಿರುವ ಘಟನೆ ನಡೆದಿದೆ.

ಮಲ್ಲೇಶ್ವರಂನ 18ನೇ ಕ್ರಾಸಿನಲ್ಲಿನ ಅಂಗಡಿ ಹಾಗೂ ಹೋಟಲಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಇದರಿಂದ ಗಾಜಿನ ವಸ್ತುಗಳು ಪುಡಿಪುಡಿಯಾಗಿವೆ.

ಮಲ್ಲೇಶ್ವರಂನಲ್ಲಿ ಪೊಲೀಸ್ ಬಂದೋಬಸ್ತ ಇದ್ದರೂ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ನಡೆಸಿದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

‘ರಾಜ್ಯದ ಬಗ್ಗೆ ಕಾಳಜಿಯಿದ್ದರೆ ಬಿಜೆಪಿ ಪರಿವರ್ತನಾ ಯಾತ್ರೆ ಮುಂದೂಡಲಿ’