ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ

Webdunia
ಭಾನುವಾರ, 23 ಸೆಪ್ಟಂಬರ್ 2018 (17:55 IST)
ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ.

ಮೆರವಣಿಗೆಯಲ್ಲಿ ಕುಣಿತಕ್ಕಾಗಿ ಪ್ರಾರಂಭವಾದ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪರಿಸ್ಥಿತಿ ನಿಯಂತ್ರಣ ಮಾಡಲು ಹೋದ ಪೊಲೀಸರ ಮೇಲು ಕಲ್ಲು ತೂರಾಟ ನಡೆಸಲಾಗಿದೆ.
ಹೀಗಾಗಿ ರಾತ್ರಿಯಿಂದ ಗ್ರಾಮದಲ್ಲಿ ಬಿಡುಬಿಟ್ಟಿರುವ ಪೋಲಿಸರು ಶಾಂತಿ ಕಾಪಾಡಲು ಯತ್ನಿಸುತ್ತಿದ್ದಾರೆ. ಗಾಯಗೊಂಡ ಹಲವು ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗ್ರಾಮದಲ್ಲಿ ಇನ್ನು ಭೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ದುರ್ಮರಣ

ಹತ್ಯೆಯಾದ 3 ತಿಂಗಳ ಬಳಿಕ ಇರಾನ್ ನಾಯಕ ಖಮೇನಿ ಶವಸಂಸ್ಕಾರಕ್ಕೆ ಡೇಟ್ ಫಿಕ್ಸ್‌, ಮಗಳು, ಆಳಿಯನ ಶವಸಂಸ್ಕಾರ ಯಾವಾಗ ಗೊತ್ತಾ

ಮಿತಿ ಮೀರುವ ಸ್ಟ್ಯಾಂಡ್-ಅಪ್ ಹಾಸ್ಯನಟರಿಗೆ ಪಾಠ ಕಲಿಸಬೇಕು: ಶಿವಸೇನಾ ಎಂಎಲ್‌ಸಿ

ಈ ಹಿಂದೆ ವಿವಾದ ಸೃಷ್ಟಿಸಿದ್ದ ಮುತ್ತಪ್ಪ ರೈ ಪುತ್ರನ ವಿರುದ್ಧ ಮತ್ತೊಂದು ವಿವಾದ

ತಿಂಗಳ ಮಗುವನ್ನು ಹಿಡಿದುಕೊಂಡು 6ನೇ ಮಹಡಿಯಿಂದ ಜಿಗಿದ ತಾಯಿ ಸಾವು, ಮಗು ಪ್ರಾಣಪಾಯದಿಂದ ಪಾರು

ಮುಂದಿನ ಸುದ್ದಿ
Show comments