Webdunia - Bharat's app for daily news and videos

Install App

ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ

Webdunia
ಭಾನುವಾರ, 23 ಸೆಪ್ಟಂಬರ್ 2018 (17:55 IST)
ಮೊಹರಂ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ.

ಮೆರವಣಿಗೆಯಲ್ಲಿ ಕುಣಿತಕ್ಕಾಗಿ ಪ್ರಾರಂಭವಾದ ಗಲಾಟೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪರಿಸ್ಥಿತಿ ನಿಯಂತ್ರಣ ಮಾಡಲು ಹೋದ ಪೊಲೀಸರ ಮೇಲು ಕಲ್ಲು ತೂರಾಟ ನಡೆಸಲಾಗಿದೆ.
ಹೀಗಾಗಿ ರಾತ್ರಿಯಿಂದ ಗ್ರಾಮದಲ್ಲಿ ಬಿಡುಬಿಟ್ಟಿರುವ ಪೋಲಿಸರು ಶಾಂತಿ ಕಾಪಾಡಲು ಯತ್ನಿಸುತ್ತಿದ್ದಾರೆ. ಗಾಯಗೊಂಡ ಹಲವು ಗಾಯಾಳುಗಳು ಜಿಲ್ಲಾಸ್ಪತ್ರೆಗೆ ದಾಖಲು ಆಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಗ್ರಾಮದಲ್ಲಿ ಇನ್ನು ಭೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಇದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಣಜಿ ಗ್ರಾಮದಲ್ಲಿ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments