Select Your Language

Notifications

webdunia
webdunia
webdunia
webdunia

ಆಂಧ್ರ ಬಸ್ ಮೇಲೆ ಕಲ್ಲು ತೂರಾಟ ; ಪ್ರಯಾಣಿಕರ ಗತಿ ಏನಾಯ್ತು?

ಆಂಧ್ರ ಬಸ್ ಮೇಲೆ ಕಲ್ಲು ತೂರಾಟ ; ಪ್ರಯಾಣಿಕರ ಗತಿ ಏನಾಯ್ತು?
ಮಂಗಳೂರು , ಗುರುವಾರ, 13 ಫೆಬ್ರವರಿ 2020 (15:00 IST)
ಆಂಧ್ರಪ್ರದೇಶದ ಬಸ್‍ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಆಂಧ್ರ ಪ್ರದೇಶಕ್ಕೆ ಸೇರಿರೋ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾದ ಬಸ್ ಆಂಧ್ರ ಪ್ರದೇಶ ಸರ್ಕಾರಿ ಬಸ್ ಆಗಿದೆ. ಈ ಬಸ್ ತಿರುಪತಿಯಿಂದ ಮಂಗಳೂರಿಗೆ ಹೋಗುತ್ತಿತ್ತು.

ಕಿಡಿಗೇಡಿಗಳ ಕೃತ್ಯದಿಂದ ಬಸ್‍ನ ಸೈಡ್ ವಿಂಡೋನ ಗ್ಲಾಸ್ ಪುಡಿಪುಡಿಯಾಗಿದೆ. ಬಸ್‍ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.




Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನಕ್ಕಾಗಿ ಸಿಎಂ ಮೇಲೆ ಭಾರೀ ಒತ್ತಡ ಹಾಕ್ತಿರೋ ಎಂಟಿಬಿ ನಾಗರಾಜ್