Select Your Language

Notifications

webdunia
webdunia
webdunia
webdunia

ಆಂಧ್ರ ಬಸ್ ಮೇಲೆ ಕಲ್ಲು ತೂರಾಟ ; ಪ್ರಯಾಣಿಕರ ಗತಿ ಏನಾಯ್ತು?

ಆಂಧ್ರಪ್ರದೇಶ್
ಆಂಧ್ರಪ್ರದೇಶದ ಬಸ್‍ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಆಂಧ್ರ ಪ್ರದೇಶಕ್ಕೆ ಸೇರಿರೋ ಬಸ್ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಘಟನೆ ಮಂಗಳೂರು ಹೊರವಲಯದ ಫರಂಗಿಪೇಟೆಯಲ್ಲಿ ನಡೆದಿದೆ.

ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಒಳಗಾದ ಬಸ್ ಆಂಧ್ರ ಪ್ರದೇಶ ಸರ್ಕಾರಿ ಬಸ್ ಆಗಿದೆ. ಈ ಬಸ್ ತಿರುಪತಿಯಿಂದ ಮಂಗಳೂರಿಗೆ ಹೋಗುತ್ತಿತ್ತು.

ಕಿಡಿಗೇಡಿಗಳ ಕೃತ್ಯದಿಂದ ಬಸ್‍ನ ಸೈಡ್ ವಿಂಡೋನ ಗ್ಲಾಸ್ ಪುಡಿಪುಡಿಯಾಗಿದೆ. ಬಸ್‍ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.




Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನಕ್ಕಾಗಿ ಸಿಎಂ ಮೇಲೆ ಭಾರೀ ಒತ್ತಡ ಹಾಕ್ತಿರೋ ಎಂಟಿಬಿ ನಾಗರಾಜ್