Select Your Language

Notifications

webdunia
webdunia
webdunia
webdunia

ಟೀಕೆ ನಿಲ್ಲಿಸಿ ಯೋಜನೆ ಅನುಷ್ಠಾನಕ್ಕೆ ತನಿ

ಟೀಕೆ ನಿಲ್ಲಿಸಿ ಯೋಜನೆ ಅನುಷ್ಠಾನಕ್ಕೆ ತನಿ
ಬೆಂಗಳೂರು , ಗುರುವಾರ, 3 ಮಾರ್ಚ್ 2022 (15:42 IST)
ಬಿಜೆಪಿ ಸರ್ಕಾರ ಲಜ್ಜೆಗೆಟ್ಟ ಸರ್ಕಾರ ಎಂದು, ಪಾದಯಾತ್ರೆೆಯಲ್ಲಿ ಬಿಜೆಪಿ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹರಿಹಾಯ್ದಿದ್ದಾರೆ. ಈ ಪಾದಯಾತ್ರೆಯಿಂದ ಬೆಂಗಳೂರು ಜನತೆಗೆ ನೀರಿನ ಬವಣಿ ತೀರಲಿದೆ.
ಬಿಜೆಪಿ ಟೀಕೆಗಳನ್ನ ಮಾಡೋದುಬಿಟ್ಟು ಯೋಜನೆ ಅನುಷ್ಠಾನಕ್ಕೆ ತನ್ನಿ. ನಾವು ಯಾವುದೇ ರಾಜಕೀಯ ಉದ್ದೇಶದಿಂದ ಪಾದಯಾತ್ರೆ ಮಾಡುತ್ತಿಲ್ಲ. ಸಾರ್ವಜನಿಕರಿಗಾಗಿ ನೀರಿಗಾಗಿ ಮಾಡುತ್ತಿರುವ ಹೋರಾಟ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೇಕೆದಾಟು ಪಾದಯಾತ್ರೆ ಬೆಂಗಳೂರು ಟ್ರಾಫಿಕ್ ಜಾಮ್