Webdunia - Bharat's app for daily news and videos

Install App

ಉಮಾಪತಿ ವಿರುದ್ದ ದರ್ಶನ್‌ ಅಭಿಮಾನಿಗಳ ಬೈಕ್‌ ಜಾಥಾಗೆ ತಡೆ

geetha
ಸೋಮವಾರ, 26 ಫೆಬ್ರವರಿ 2024 (18:00 IST)
ಬೆಂಗಳೂರು : ಈ ಹಿಂದೆ ಬೊಮ್ಮನಹಳ್ಳಿಯಲ್ಲಿ ಉಮಾಪತಿ ಶ್ರೀನಿವಾಸ್ ಚುನಾವಣೆಗೆ ಸ್ಪರ್ಧಿಸಿದ್ದರು. ಅವರ ಎದುರಾಳಿ ಸತೀಶ್‌ ರೆಡ್ಡಿ ಪರವಾಗಿ ನಟ ದರ್ಶನ್‌ ಪ್ರಚಾರ ನಡೆಸಿದ್ದರು. ಬಳಿಕ ಕಾಟೇರ ಫಿಲಂ ಟೈಟಲ್‌ ಗೆ ಸಂಬಂಧಿಸಿದಂತೆ ದರ್ಶನ್‌ ಮತ್ತು ಉಮಾಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. 
 
ಈ ವೇಳೇ ನಟ ದರ್ಶನ್‌ ಉಮಾಪತಿಯವರನ್ನು ತಗಡು ಎಂದು ಸಂಬೋಧಿಸಿದ ಕಾರಣ ಹಲವರಿಂದ ಆಕ್ಷೇಪ ವ್ಯಕ್ತವಾಗಿತ್ತು. ನಟ ದರ್ಶನ್‌ವಿರುದ್ದ ದೂರೂ ಸಹ ದಾಖಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಉಮಾಪತಿ , ದೇಹದಲ್ಲಿ ತೂಕವಿದ್ದರೆ ಸಾಲದು ಮಾತಿನಲ್ಲೂ ತೂಕವಿರಬೇಕು ಎಂದು ನಟ ದರ್ಶನ್‌ ವಿರುದ್ದ ಟಾಂಗ್‌ ನೀಡಿದ್ದರು. ಇದಕ್ಕೆ ದರ್ಶನ್‌ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. 

ಚಿತ್ರನಟ ದರ್ಶನ್‌ ಅಭಿಮಾನಿಗಳು ನಿರ್ಮಾಪಕ ಉಮಾಪತಿ ಶ್ರೀನಿವಾಸ್‌ ವಿರುದ್ದ ನಡೆಸಲು ಯೋಜಿಸಲಾಗಿದ್ದ ಬೈಕ್‌ ಜಾಥಾಗೆ ಪೊಲೀಸರು ತಡೆ ನೀಡಿದ್ದಾರೆ. ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಹಿತಾಸಕ್ತಿಯಿಂದ ಬೈಕ್‌ ಜಾಥಾಗೆ ಅವಕಾಶ ನಿರಾಕರಿಸಿರುವ ಪೊಲೀಸರು ಫ್ರೀಡಂ ಪಾರ್ಕ್‌ ನಲ್ಲಿ ಪ್ರತಿಭಟನೆ ನಡೆಸಲು ಬೇಕಿದ್ದರೆ ಅವಕಾಶ ನೀಡುವುದಾಗಿ ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments