Webdunia - Bharat's app for daily news and videos

Install App

ಆಕಸ್ಮಿಕ ಬೆಂಕಿಗೆ ಅಂಗಡಿ ಭಸ್ಮ

Webdunia
ಸೋಮವಾರ, 15 ಅಕ್ಟೋಬರ್ 2018 (16:20 IST)
ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಅಂಗಡಿಯೊಂದು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಫುಟ ವೇರ್ ಅಂಗಡಿಯಲ್ಲಿ ಆಕಸ್ಮಿಕ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿ ಬೆಂಕಿಗಾಹುತಿಯಾಗಿದೆ.

ರಾಮಚಂದ್ರ ಮಾದರ ಎಂಬುವರಿಗೆ ಸೇರಿದ ಪುಟ್ ವೇರ ಅಂಗಡಿ ಸುಟ್ಟು ಕರಕಲಾಗಿದೆ. ಸುಮಾರು 2 ಲಕ್ಷ ಮೌಲ್ಯದ ಪುಟ್ ವೇರ ಭಸ್ಮವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಈ ಕುರಿತು ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಾರ್ಟ್‌ಮೆಂಟ್‌ಗಳ ಮಾಲೀಕರಿಗೆ ಶುಭ ಸುದ್ದಿ: ವಿಧಾನಸಭೆಯಲ್ಲಿ ಅಂಗೀಕಾರವಾಯಿತು ಮಹತ್ವದ ಮಸೂದೆ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಮುಂದಿನ ಸುದ್ದಿ
Show comments