Webdunia - Bharat's app for daily news and videos

Install App

ಕೊರೊನಾ ಭೀತಿಯ ಮಧ್ಯೆ ರಾಜ್ಯಕ್ಕೆ ಚಂಡಮಾರುತದ ಆತಂಕ

Webdunia
ಬುಧವಾರ, 3 ಜೂನ್ 2020 (09:15 IST)
ಬೆಂಗಳೂರು : ಕೊರೊನಾ ಭೀತಿಯ ಮಧ್ಯೆ ಇದೀಗ ರಾಜ್ಯಕ್ಕೆ ರಣಭೀಕರ ಚಂಡಮಾರುತದ ಭೀತಿ ಎದುರಾಗಿದೆ.


ಕರಾವಳಿ ಭಾಗದಲ್ಲಿಯೂ ನಿಸರ್ಗ ಚಂಡಮಾರುತ ಅಪ್ಪಳಿಸಲಿದ್ದು,  ಅರಬ್ಬೀಸಮುದ್ರದಿಂದ ದಡಕ್ಕೆ ಭಾರೀ ಅಲೆಗಳು ಏಳುತ್ತಿವೆ. ಇದರಿಂದ  ಮುಂದಿನ 24 ಗಂಟೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.


65 ರಿಂದ 85ಕಿ.ಮೀ ವೇಗದಲ್ಲಿ ಚಂಡಮಾರುತ ಬರುತ್ತಿರುವ ಕಾರಣ ಮಲೆನಾಡು, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೊಷಣೆ ಮಾಡಲಾಗಿದೆ. 6 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು,  ರಾಜ್ಯದ 4 ಜಿಲ್ಲೆಗಳಲ್ಲಿ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments