Webdunia - Bharat's app for daily news and videos

Install App

ಮಕ್ಕಳಿಗೆ ವಿಚಿತ್ರ ರೋಗ : ಪಾಲಕರು ಕಂಗಾಲು – ದೌಡಾಯಿಸಿದ ವೈದ್ಯರು

Webdunia
ಮಂಗಳವಾರ, 27 ಆಗಸ್ಟ್ 2019 (16:20 IST)
ಆ ಶಾಲೆಯಲ್ಲಿನ ಮಕ್ಕಳಿಗೆ ವಿಚಿತ್ರ ರೋಗ ಹರಡುತ್ತಿದ್ದು, ಅದರಿಂದ ಪಾಲಕರು ಕಂಗಾಲಾಗಿದ್ದಾರೆ.

ಓಬಳಾಪುರದ ಮಕ್ಕಳ ಚಿಕಿತ್ಸೆಗೆ ದೌಡಾಯಿಸಿದ್ದಾರೆ  ವೈದ್ಯರು. ಮಕ್ಕಳಿಗೆ ನಿಗೂಢ ರೀತಿಯಲ್ಲಿ ಮುಖದಲ್ಲಿ ಬಾವು ಕಂಡುಬರುತ್ತಿದೆ. ಇದರಿಂದ ಮಕ್ಕಳ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಓಬಳಾಪುರ ವ್ಯಾಪ್ತಿಯ ಅಳಗವಾಡಿಯ ಆರೋಗ್ಯ ಕೇಂದ್ರದ  ವೈದ್ಯರು ಭೇಟಿ ನೀಡಿದ್ದು, ಮಕ್ಕಳ ರಕ್ತದ ಮಾದರಿ ಮತ್ತು ಕಫ ಮಾದರಿಯ ಪಡೆದು ಚಿತ್ರದುರ್ಗದ ಲ್ಯಾಬ್ ಗೆ ಕಳುಹಿಸಿದ್ದಾರೆ. 

ಮಕ್ಕಳಿಗೆ ಮುಂಜಾಗ್ರತಾ ಕ್ರಮವಾಗಿ ಚುಚ್ಚುಮದ್ದು ನೀಡಲಾಗಿದೆ. ಮಕ್ಕಳಿಗೆ ಕಾಯ್ದು ಆರಿಸಿದ ನೀರನ್ನು ಕುಡಿಯಲು ಸಲಹೆ ನೀಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರಮಹಾಲಕ್ಷ್ಮಿ ಹಬ್ಬಕ್ಕೆ ರೈತರಿಗೆ ಸರ್ಕಾರ ಬಂಪರ್‌ ಕೊಡುಗೆ: ಕೃಷಿ ಸಚಿವರಿಂದ ಮಹತ್ವದ ಘೋಷಣೆ

ಧರ್ಮಾಧಿಕಾರಿ ಏನು ದಾವುದ್ ಇಬ್ರಾಹಿಂ ನಾ, ಇದೆಲ್ಲ ವ್ಯವಸ್ಥಿತ ಸಂಚು: ಪ್ರತಾಪ್ ಸಿಂಹ ಆಕ್ರೋಶ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments