Webdunia - Bharat's app for daily news and videos

Install App

ಮದುವೆ ಮನೆಯಲ್ಲಿ ವಧು-ವರರ ಕಡೆಯವರ ನಡುವೆ ಮಾರಾಮಾರಿ

Webdunia
ಭಾನುವಾರ, 8 ಜುಲೈ 2018 (13:55 IST)
ವಧು - ವರನ ವಿವಾಹ ಮುರಿದುಬಿದ್ದು, ವಧು -ವರನ ಪೋಷಕರ ನಡುವೆ ಮದುವೆ ಮಂಟಪದಲ್ಲಿ ಮಾರಾಮಾರಿ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿನ ವಿರಾಟ ಭವನ ಕಲ್ಯಾಣ ಮಂಟಪದಲ್ಲಿ ಈ  ವಿವಾಹ ನಡೆಯುತ್ತಿತ್ತು‌. ಬೆಂಗಳೂರಿನ ಪರಪ್ಪನ ಅಗ್ರಹಾರ ನಿವಾಸಿಗಳಾದ ವರ ಕೃಷ್ಣಮೂರ್ತಿ ಹಾಗೂ ವಧು ಸಂಧ್ಯಾ ನಡುವೆ ವಿವಾಹ ನಡೆವ ವೇಳೆಯಲ್ಲಿ ಪೋಷಕರ ನಡುವೆ ಮಾರಾಮಾರಿ ನಡೆದಿದೆ.

ವರ ಕೃಷ್ಣಮೂರ್ತಿ ಮನೆಯವರಿಗೆ ಗೊತ್ತಿಲ್ಲದೆ ವಿವಾಹ ನಡೆಯುತ್ತಿದ್ದು ಹುಡುಗ ಲಿಂಗಾಯತ, ಹುಡುಗಿ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆಂಬ ಮಾಹಿತಿ  ಸೇರಿದ್ದು, ಅಂತರ್ಜಾತಿ ವಿವಾಹ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.

ಇನ್ನೂ ಅಪ್ರಾಪ್ತ ಮದುವೆಗೆ  ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿವಾಹ ನೋಂದಣಿ ಮಾಡಿಸಿದ್ದಾರೆ ಎಂದು ಹುಡುಗನ ಕಡೆಯವರು ಆರೋಪ ಮಾಡ್ತಿದ್ದಾರೆ. 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments