Webdunia - Bharat's app for daily news and videos

Install App

ಮದುವೆ ಮನೆಯಲ್ಲಿ ವಧು-ವರರ ಕಡೆಯವರ ನಡುವೆ ಮಾರಾಮಾರಿ

Webdunia
ಭಾನುವಾರ, 8 ಜುಲೈ 2018 (13:55 IST)
ವಧು - ವರನ ವಿವಾಹ ಮುರಿದುಬಿದ್ದು, ವಧು -ವರನ ಪೋಷಕರ ನಡುವೆ ಮದುವೆ ಮಂಟಪದಲ್ಲಿ ಮಾರಾಮಾರಿ ಘಟನೆ ನಡೆದಿದೆ.

ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದಲ್ಲಿನ ವಿರಾಟ ಭವನ ಕಲ್ಯಾಣ ಮಂಟಪದಲ್ಲಿ ಈ  ವಿವಾಹ ನಡೆಯುತ್ತಿತ್ತು‌. ಬೆಂಗಳೂರಿನ ಪರಪ್ಪನ ಅಗ್ರಹಾರ ನಿವಾಸಿಗಳಾದ ವರ ಕೃಷ್ಣಮೂರ್ತಿ ಹಾಗೂ ವಧು ಸಂಧ್ಯಾ ನಡುವೆ ವಿವಾಹ ನಡೆವ ವೇಳೆಯಲ್ಲಿ ಪೋಷಕರ ನಡುವೆ ಮಾರಾಮಾರಿ ನಡೆದಿದೆ.

ವರ ಕೃಷ್ಣಮೂರ್ತಿ ಮನೆಯವರಿಗೆ ಗೊತ್ತಿಲ್ಲದೆ ವಿವಾಹ ನಡೆಯುತ್ತಿದ್ದು ಹುಡುಗ ಲಿಂಗಾಯತ, ಹುಡುಗಿ ಒಕ್ಕಲಿಗ ಸಮುದಾಯಕ್ಕೆ ಸೇರಿದ್ದಾರೆಂಬ ಮಾಹಿತಿ  ಸೇರಿದ್ದು, ಅಂತರ್ಜಾತಿ ವಿವಾಹ ಅನ್ನೋ ಆರೋಪ ಕೂಡ ಕೇಳಿ ಬಂದಿದೆ.

ಇನ್ನೂ ಅಪ್ರಾಪ್ತ ಮದುವೆಗೆ  ನಕಲಿ ದಾಖಲೆಗಳನ್ನು ಸೃಷ್ಟಿಸಿ ವಿವಾಹ ನೋಂದಣಿ ಮಾಡಿಸಿದ್ದಾರೆ ಎಂದು ಹುಡುಗನ ಕಡೆಯವರು ಆರೋಪ ಮಾಡ್ತಿದ್ದಾರೆ. 

 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments