Webdunia - Bharat's app for daily news and videos

Install App

ವಿಚಿತ್ರ ಘಟನೆ : ಕೇವಲ ಒಂದು ವಾಚ್‍ಗಾಗಿ ಹೀಗೆ ಮಾಡೋದಾ?

Webdunia
ಬುಧವಾರ, 6 ಸೆಪ್ಟಂಬರ್ 2023 (09:40 IST)
ಹುಬ್ಬಳ್ಳಿ : ಬೆಲೆ ಬಾಳುವ ವಾಚ್ಗಾಗಿ ಯುವಕನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಬೆಂಗೇರಿಯಲ್ಲಿ ನಡೆದಿದೆ.

ಮನೋಜ್ ಪಾರ್ಕ್ ನಿವಾಸಿ ಅಸ್ಲಂ ಮಕಂದರ್ (30) ಹತ್ಯೆಯಾದ ಯುವಕ. ಮಂಜುನಾಥ್ ಜೋನಲ್ಲಿ ಎಂಬಾತನಿಂದ ಈ ಹತ್ಯೆಯಾಗಿದ್ದು, ಹಲ್ಲೆನಡೆಸಿ ಎದೆ ಭಾಗಕ್ಕೆ ಚಾಕುವಿನಿಂದ ಇರಿದು ಅಸ್ಲಂನನ್ನು ಕೊಲೆ ಮಾಡಿದ್ದಾನೆ. 

ಕೊಲೆಯಾದ ಕೆಲವೇ ಹೊತ್ತಿನಲ್ಲಿ ಆರೋಪಿ ಮಂಜುನಾಥನ ಬಂಧನವಾಗಿದ್ದು, ಮೃತ ಅಸ್ಲಾಂ ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರ ಭೇಟಿ ಕೇಶ್ವಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಗೆ ನಿಂದಿಸಿ ಈಗ ಅಳುತ್ತಾ ಕ್ಷಮೆ ಕೇಳಿದ ಜೆನ್ ಜಿ ರುಚಿಕಾ ಸಿಂಗ್

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಇಂದು ಮಳೆ ಮುಂದುವರಿಕೆ

ಪ್ರತಿಭಟನೆ ಬಗ್ಗೆ ತಪ್ಪು ಮಾಹಿತಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ವಿರುದ್ಧ ವೇಣುಗೋಪಾಲ್ ಹಕ್ಕುಚ್ಯುತಿ ನೋಟಿಸ್

ಸಿಟಿ ರವಿ ವಿರುದ್ಧ ಮಾನಹಾನಿಕರ ಪೋಸ್ಟ್; ತೆರವಿಗೆ ನ್ಯಾಯಾಲಯ ಖಡಕ್ ಆದೇಶ

ಸಿಎಂ ಬಂಡತನದಿಂದ ವರ್ತಿಸಬೇಡಿ ಬಂಡೆಯಂತೆ ನಿಲ್ಲಿ: ಸಿಟಿ ರವಿ

ಮುಂದಿನ ಸುದ್ದಿ
Show comments