Webdunia - Bharat's app for daily news and videos

Install App

ಬೀದಿ ನಾಯಿ ಪತ್ತೆ ಹಚ್ಚುವ ಕಾರ್ಯವಾಗ್ತಿದೆ- ತುಷಾರ್ ಗಿರಿನಾಥ್

Webdunia
ಗುರುವಾರ, 22 ಜೂನ್ 2023 (15:53 IST)
ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿ ಮಾರ್ಗಸೂಚಿ ವಿಚಾರವಾಗಿ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದು,ಬೀದಿ ನಾಯಿ ಹಾವಳಿ ಜಾಸ್ತಿಯಾಗಿದೆ.ಬೇರೆ ಬೇರೆ ರಾಷ್ಟ್ರೀಯ ಸಂಸ್ಥೆ ಸರ್ವೆ ಮಾಡಬೇಕು.ಬೀದಿ ನಾಯಿ ಪತ್ತೆ ಹಚ್ಚುವ ಕಾರ್ಯವಾಗ್ತಿದೆ.ಕೆನಲ್ ಸಂಖ್ಯೆ ಹೆಚ್ಚಳ ಮಾಡೋದಕ್ಕೆ ಕ್ರಮವಾಗ್ತಿದೆ.ಸಂತಾನ ಹರಣ, ಆಪರೇಷನ್‌ಗೆ ಬಜೆಟ್ ನಲ್ಲಿ ಕೂಡ ಹಣ ಇಟ್ಟಿದ್ದೇವೆ.ಮಾನ್ಯತೆ ಇರುವ ಸಂಸ್ಥೆ ಮಾತ್ರ ಸಂತಾನಹರಣ ಮಾಡಬೇಕು ಅಂತ ಇದೆ.ಇದರ ಬಗ್ಗೆ ನಾವು ಪತ್ರ ವ್ಯವಹಾರ ಕೂಡ ಮಾಡ್ತಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಧರ್ಮಸ್ಥಳ, ಅನಾಮಿಕ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಹೊಸ ಬಾಂಬ್‌

ಪಕ್ಷದ ಶಿಸ್ತು ಉಲ್ಲಂಘನೆ: ಶಾಸಕಗೆ ಶಿವಗಂಗಾಗೆ ಬಿಸಿ ಮುಟ್ಟಿಸಿದ ಡಿಕೆ ಶಿವಕುಮಾರ್‌

ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಲು ಹೋಗಿ ಲಕ್ಷ ಲಕ್ಷ ಕಳೆದುಕೊಂಡ ವೃದ್ಧೆ

ಹಿಮಾಚಲ ಪ್ರದೇಶದಲ್ಲಿ ರಣಮಳೆಗೆ 124ಕ್ಕೂ ಅಧಿಕ ಸಾವು

ಮುಂದಿನ ಸುದ್ದಿ
Show comments