ಬೀದಿನಾಟಕ ಮತ್ತು ಗೀತಗಾಯನ ಕಾರ್ಯಕ್ರಮ

Webdunia
ಶುಕ್ರವಾರ, 7 ಜನವರಿ 2022 (20:04 IST)
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸೋಮವಾರಪೇಟೆ ತಾಲೂಕು ಅರೋಗ್ಯ ಶಿಕ್ಷಣಾಧಿಕಾರಿಯವರ ಕಾರ್ಯಾಲಯ ಕುಶಾಲನಗರ ಇವರ ವತಿಯಿಂದ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆಯ ಈ.ರಾಜು ಮತ್ತು ತಂಡದವರಿಂದ ಅರೋಗ್ಯ ಇಲಾಖೆಯ ಹಲವಾರು ಯೋಜನೆಗಳ ಕುರಿತಂತೆ ಬೀದಿನಾಟಕ ಮತ್ತು ಗೀತಗಾಯನದ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜರುಗಿತು. 
ಮುಳ್ಳುಸೋಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೆಲುವರಾಜು ಅವರು ಕಂಜರ ನುಡಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಲಿಂಗಮೂರ್ತಿ ಅವರು ವಹಿಸಿಕೊಂಡಿದ್ದರು.
ಕಾರ್ಯಕ್ರಮದಲ್ಲಿ ಮುಳ್ಳುಸೋಗೆ ಗ್ರಾ.ಪಂ.ಸದಸ್ಯರಾದ ಮಣಿ, ಮುರಳಿ, ಗಣೇಶ್ ಅವರು ಉಪಸ್ಥಿತರಿದ್ದರು. ಉಪನ್ಯಾಸಕರಾದ ಕಾವೇರಪ್ಪ ಅವರು ಸ್ವಾಗತಿಸಿದರು. ಕಲಾವೇದಿಕೆಯ ಈ.ರಾಜು  ಅವರು ನಿರೂಪಿಸಿ, ವಂದಿಸಿದರು.
ಕಲಾವಿದರಾದ ಚಂದ್ರಪ್ಪ, ಶಿವಕುಮಾರ್, ದೇವರಾಜು, ಗೌರಮ್ಮ, ಸಂತೋಷ, ಗಂಗಾಧರ್ ಅವರು ಬೀದಿ ನಾಟಕ ಮತ್ತು ಜಾಗೃತಿ ಗೀತೆಗಳನ್ನು ಹಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಮುಂದಿನ ಸುದ್ದಿ
Show comments