Webdunia - Bharat's app for daily news and videos

Install App

ಬೌಬೌ ದಾಳಿ: ಬಾಲಕರಿಗೆ ಗಾಯ

ಬೀದಿನಾಯಿ
Webdunia
ಗುರುವಾರ, 6 ಸೆಪ್ಟಂಬರ್ 2018 (18:20 IST)
ಮಹಾನಗರದಲ್ಲಿ ಬಾಲಕರ ಮೇಲೆ ಶ್ವಾನಗಳು ಅಟ್ಟಹಾಸ ಮತ್ತೆ ಮೆರೆದಿವೆ. ಪರಿಣಾಮ ಬಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮಹಾನಗರದಲ್ಲಿ ನಾಯಿಗಳಿ ದಾಳಿ ಪ್ರಕರಣ ಮತ್ತೆ ಮರುಕಳಿಸಿದೆ. ರಾಜಾಜಿನಗರದಲ್ಲಿರುವ ಗುಬ್ಬಣ್ಣ ಲೇಔಟ್ ಹತ್ತಿರದಲ್ಲಿ ಬೀದಿನಾಯಿಗಳು ಬಾಲಕರಿಬ್ಬರ ಮೇಲೆ ದಾಳಿ ನಡೆಸಿವೆ.

ರಾಜಾಜಿನಗರದ ಸೇಂಟ್ ಮೇರಿ ಶಾಲೆಯ ವಿದ್ಯಾರ್ಥಿಗಳಾದ ಆಕಾಶ್ ಮತ್ತು ಸಾಯಿ ಎಂಬುವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಬಾಲಕರು ಗಾಯಗೊಂಡಿದ್ದಾರೆ. ಸ್ಥಳೀಯರು ಬಾಲಕರ ನೆರವಿಗೆ ಬಂದು ನಾಯಿಗಳನ್ನು ದೂರ ಓಡಿಸಿದರು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಾಲಕರು ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಖುಷಿ, ಇಂದಿನ ದರ ವಿವರ ಇಲ್ಲಿದೆ ನೋಡಿ

Bilawal Bhutto Zardari: ಸಿಂಧೂ ನದಿ ನೀರು ಬಿಡದಿದ್ರೆ ರಕ್ತ ಹರಿಸುತ್ತೇವೆ: ಭಾರತಕ್ಕೆ ಬೆದರಿಕೆ ಹಾಕಿದ ಪಾಕಿಸ್ತಾನದ ಬಿಲಾವಲ್ ಭುಟ್ಟೋ

ಪಾಕಿಸ್ತಾನದ ಜೊತೆಗೆ ಯುದ್ಧ ಮಾಡಬೇಕಾ ಸಾರ್ ಎಂದರೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಗೊತ್ತಾ

Gold Price today: ಚಿನ್ನದ ದರ ಇಂದು ಮತ್ತೆ ಇಳಿಕೆ, ಎಷ್ಟಾಗಿದೆ ನೋಡಿ

India Pakistan: ಜಮ್ಮು ಕಾಶ್ಮೀರದಲ್ಲಿ ಯುದ್ಧಕ್ಕೆ ತಯಾರಿ: ರಜೆಗಳು ರದ್ದು

ಮುಂದಿನ ಸುದ್ದಿ
Show comments