ಬೌಬೌ ದಾಳಿ: ಬಾಲಕರಿಗೆ ಗಾಯ

Webdunia
ಗುರುವಾರ, 6 ಸೆಪ್ಟಂಬರ್ 2018 (18:20 IST)
ಮಹಾನಗರದಲ್ಲಿ ಬಾಲಕರ ಮೇಲೆ ಶ್ವಾನಗಳು ಅಟ್ಟಹಾಸ ಮತ್ತೆ ಮೆರೆದಿವೆ. ಪರಿಣಾಮ ಬಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮಹಾನಗರದಲ್ಲಿ ನಾಯಿಗಳಿ ದಾಳಿ ಪ್ರಕರಣ ಮತ್ತೆ ಮರುಕಳಿಸಿದೆ. ರಾಜಾಜಿನಗರದಲ್ಲಿರುವ ಗುಬ್ಬಣ್ಣ ಲೇಔಟ್ ಹತ್ತಿರದಲ್ಲಿ ಬೀದಿನಾಯಿಗಳು ಬಾಲಕರಿಬ್ಬರ ಮೇಲೆ ದಾಳಿ ನಡೆಸಿವೆ.

ರಾಜಾಜಿನಗರದ ಸೇಂಟ್ ಮೇರಿ ಶಾಲೆಯ ವಿದ್ಯಾರ್ಥಿಗಳಾದ ಆಕಾಶ್ ಮತ್ತು ಸಾಯಿ ಎಂಬುವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಬಾಲಕರು ಗಾಯಗೊಂಡಿದ್ದಾರೆ. ಸ್ಥಳೀಯರು ಬಾಲಕರ ನೆರವಿಗೆ ಬಂದು ನಾಯಿಗಳನ್ನು ದೂರ ಓಡಿಸಿದರು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಾಲಕರು ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments