Webdunia - Bharat's app for daily news and videos

Install App

ಬೌಬೌ ದಾಳಿ: ಬಾಲಕರಿಗೆ ಗಾಯ

Webdunia
ಗುರುವಾರ, 6 ಸೆಪ್ಟಂಬರ್ 2018 (18:20 IST)
ಮಹಾನಗರದಲ್ಲಿ ಬಾಲಕರ ಮೇಲೆ ಶ್ವಾನಗಳು ಅಟ್ಟಹಾಸ ಮತ್ತೆ ಮೆರೆದಿವೆ. ಪರಿಣಾಮ ಬಾಲಕರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮಹಾನಗರದಲ್ಲಿ ನಾಯಿಗಳಿ ದಾಳಿ ಪ್ರಕರಣ ಮತ್ತೆ ಮರುಕಳಿಸಿದೆ. ರಾಜಾಜಿನಗರದಲ್ಲಿರುವ ಗುಬ್ಬಣ್ಣ ಲೇಔಟ್ ಹತ್ತಿರದಲ್ಲಿ ಬೀದಿನಾಯಿಗಳು ಬಾಲಕರಿಬ್ಬರ ಮೇಲೆ ದಾಳಿ ನಡೆಸಿವೆ.

ರಾಜಾಜಿನಗರದ ಸೇಂಟ್ ಮೇರಿ ಶಾಲೆಯ ವಿದ್ಯಾರ್ಥಿಗಳಾದ ಆಕಾಶ್ ಮತ್ತು ಸಾಯಿ ಎಂಬುವರ ಮೇಲೆ ಬೀದಿನಾಯಿಗಳು ದಾಳಿ ನಡೆಸಿವೆ. ಘಟನೆಯಲ್ಲಿ ಬಾಲಕರು ಗಾಯಗೊಂಡಿದ್ದಾರೆ. ಸ್ಥಳೀಯರು ಬಾಲಕರ ನೆರವಿಗೆ ಬಂದು ನಾಯಿಗಳನ್ನು ದೂರ ಓಡಿಸಿದರು. ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಾಲಕರು ದಾಖಲಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments