Webdunia - Bharat's app for daily news and videos

Install App

ಸಾಹಿತ್ಯ ಸಮ್ಮೇಳನಕ್ಕೆ ಹಳ್ಳಿಗರನ್ನು ಕರೆಯೋದಕ್ಕೆ ಬೀದಿ ನಾಟಕ

Webdunia
ಶುಕ್ರವಾರ, 31 ಜನವರಿ 2020 (19:50 IST)
ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶ ನಾಗರೀಕರನ್ನು ಆಹ್ವಾನಿಸಲಾಗುತ್ತಿದೆ.


ಇದಕ್ಕಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಗ್ರಾಮ ಸಂಪರ್ಕ ಕಾರ್ಯಕ್ರಮದಡಿ ವಿಶೇಷ ಅಭಿಯಾನ ಹಮ್ಮಿಕೊಂಡಿದೆ.

ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳ ಕ್ಷೇತ್ರ ಪ್ರಚಾರ ವಾಹನಗಳ ಮೂಲಕ ಬೀದಿ ನಾಟಕಗಳು ಹಾಗೂ ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಕಲಾವಿದವರು ಸಮ್ಮೇಳನಕ್ಕೆ ಆಹ್ವಾನಿಸುವ ಹಾಗೂ ಸರ್ಕಾರದ ಯೋಜನೆಗಳ ಮಾಹಿತಿ ನೀಡುತ್ತಿದ್ದಾರೆ.

ವಿಶೇಷವಾಗಿ ಸಿದ್ಧಪಡಿಸಿದ ಪ್ರಚಾರ ವಾಹನಗಳಿಗೆ ಜಿಲ್ಲಾ ಪಂಚಾಯತ ಅಧ್ಯಕ್ಷರಾದ ಸುವರ್ಣ ಹಣಮಂತ ಮಾಲಾಜಿ ಚಾಲನೆ ನೀಡಿದ್ದು, ಕಲಬುರಗಿ, ಬೀದರ್, ಯಾದಗರಿ, ರಾಯಚೂರ, ಕೊಪ್ಪಳ್ಳ ಮತ್ತು ಬಳ್ಳಾರಿ ಜಿಲ್ಲೆಗಳ ವಾಹನ ಹಾಗೂ ಒಟ್ಟು 48 ಬೀದಿ ನಾಟಕ ಕಲಾವಿದರು ಇದ್ರಲ್ಲಿ ಪಾಲ್ಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments