Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ಮತ್ತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಆಕ್ರೋಶ

Webdunia
ಸೋಮವಾರ, 18 ಡಿಸೆಂಬರ್ 2023 (16:26 IST)
ಬಿಬಿಎಂಪಿ ಒತ್ತುವರಿ ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಅಂತ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗ ಸ್ವಾಮಿ ಆರೋಪ ಮಾಡಿದ್ದಾರೆ.ಮಳಿಗೆಗೆ ಬಾಡಿಗೆ ಕಟ್ಟಿಕೊಂಡು ವ್ಯಾಪಾರ ಮಾಡುತ್ತಿದ್ದವರನ್ನ  ಫುಟ್ ಪಾತ್ ಒತ್ತುವರಿ ಮಾಡಿದ್ದಾರೆ.ಅಧಿಕಾರಿಗಳು ಶಾಮೀಲಾಗಿ ಈ ರೀತಿ ವ್ಯಾಪಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ .

ನಾವು ಬಾಡಿಗೆ ಕಟ್ಟಲು ಸಹ ಸಿದ್ದ ಇದ್ದರೂ ಬೇಕಾಬಿಟ್ಟಿ ತೆರವು ಮಾಡುತ್ತಿದ್ದಾರೆ.ನಮ್ಮ ಕುಂದು ಕೊರತೆಗಳ ನಿವಾರಣೆಗೆ ಸಮಿತಿ ರಚನೆ ಆಗಬೇಕು .ಬೆಂಗಳೂರಿನ ಎಲ್ಲ ವಲಯಗಳ ವ್ಯಾಪ್ತಿಯಲ್ಲಿ ಸರ್ವೇ ಮಾಡಬೇಕು .ಜಿಪಿಎಸ್, ಬಯೋ ಮೆಟ್ರಿಕ್ ಮೂಲಕ ಸಮೀಕ್ಷೆ ಮಾಡಬೇಕು .ಪ್ರತಿ ತಿಂಗಳು ಪಟ್ಟಣ ವ್ಯಾಪಾರ ಸಮಿತಿ ಸಭೆ ಮಾಡಬೇಕು .ಹೀಗೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬೀದಿಬದಿ ಒಕ್ಕೂಟದ ಮೂಲಕ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಹೋಂ ಸ್ಟೇಗೆ ಎಂಜಾಯ್ ಮಾಡಲು ಹೋಗಿದ್ದ ಪ್ರವಾಸಿಗ ಕಾಡಾನೆ ದಾಳಿಗೆ ಬಲಿ

ರೇಪ್ ಕೇಸ್ ಮುಚ್ಚಿ ಹಾಕಲು ಪಂಜಾಬ್ ಸಿಎಂ ಪತ್ನಿ ಲಂಚದ ಬೇಡಿಕೆ, ತನಿಖೆಗೆ ನೋಟಿಸ್ ಜಾರಿ

ಆಟೋದಲ್ಲಿ ಫ್ರೀ ಆಗಿ ಕರೆದೊಯ್ಯಲಿಲ್ಲ ಎಂದು ಚಾಲಕನ ಮೇಲೆ ಇದೆಂಥಾ ಅನ್ಯಾಯವೆಸಗಿದ ಪೊಲೀಸ್ ಅಧಿಕಾರಿ Video

ರಾಜೀನಾಮೆಗೆ ಒತ್ತಾಯದ ನಡುವೆ ಬಿ ನಾಗೇಂದ್ರ ಹೊಸ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments