Webdunia - Bharat's app for daily news and videos

Install App

ಬಿಬಿಎಂಪಿ ವಿರುದ್ಧ ಮತ್ತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಆಕ್ರೋಶ

Webdunia
ಸೋಮವಾರ, 18 ಡಿಸೆಂಬರ್ 2023 (16:26 IST)
ಬಿಬಿಎಂಪಿ ಒತ್ತುವರಿ ಕಾರ್ಯಾಚರಣೆಯಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಅಂತ ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗ ಸ್ವಾಮಿ ಆರೋಪ ಮಾಡಿದ್ದಾರೆ.ಮಳಿಗೆಗೆ ಬಾಡಿಗೆ ಕಟ್ಟಿಕೊಂಡು ವ್ಯಾಪಾರ ಮಾಡುತ್ತಿದ್ದವರನ್ನ  ಫುಟ್ ಪಾತ್ ಒತ್ತುವರಿ ಮಾಡಿದ್ದಾರೆ.ಅಧಿಕಾರಿಗಳು ಶಾಮೀಲಾಗಿ ಈ ರೀತಿ ವ್ಯಾಪಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ .

ನಾವು ಬಾಡಿಗೆ ಕಟ್ಟಲು ಸಹ ಸಿದ್ದ ಇದ್ದರೂ ಬೇಕಾಬಿಟ್ಟಿ ತೆರವು ಮಾಡುತ್ತಿದ್ದಾರೆ.ನಮ್ಮ ಕುಂದು ಕೊರತೆಗಳ ನಿವಾರಣೆಗೆ ಸಮಿತಿ ರಚನೆ ಆಗಬೇಕು .ಬೆಂಗಳೂರಿನ ಎಲ್ಲ ವಲಯಗಳ ವ್ಯಾಪ್ತಿಯಲ್ಲಿ ಸರ್ವೇ ಮಾಡಬೇಕು .ಜಿಪಿಎಸ್, ಬಯೋ ಮೆಟ್ರಿಕ್ ಮೂಲಕ ಸಮೀಕ್ಷೆ ಮಾಡಬೇಕು .ಪ್ರತಿ ತಿಂಗಳು ಪಟ್ಟಣ ವ್ಯಾಪಾರ ಸಮಿತಿ ಸಭೆ ಮಾಡಬೇಕು .ಹೀಗೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಬೀದಿಬದಿ ಒಕ್ಕೂಟದ ಮೂಲಕ ಮನವಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments