Select Your Language

Notifications

webdunia
webdunia
webdunia
webdunia

ಬತ್ತಿ ಇಡುವುದನ್ನು ಬಿಟ್ಟು ಪಕ್ಷ ಕಟ್ಟುವ ಕೆಲಸ ಮಾಡಿ: ಜೋಷಿ

ಬತ್ತಿ ಇಡುವುದನ್ನು ಬಿಟ್ಟು ಪಕ್ಷ ಕಟ್ಟುವ ಕೆಲಸ ಮಾಡಿ: ಜೋಷಿ
ಬೆಂಗಳೂರು , ಸೋಮವಾರ, 1 ಸೆಪ್ಟಂಬರ್ 2014 (20:25 IST)
ನಾವು ಮಾಡಿದ ತಪ್ಪಿನಿಂದಾಗಿ ಅಧಿಕಾರ ಕಳೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಪಕ್ಷದ ನಾಯಕರು ಪರಸ್ಪರರು ಬತ್ತಿ ಇಡುವುದನ್ನು ಬಿಟ್ಟು ಪಕ್ಷ ಕಟ್ಟುವ ಕೆಲಸ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.  
 
ಪ್ರತಿಯೊಬ್ಬರು ಒಂದಾಗಿ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗಾಗಿ ಕೊನೆಯುಸಿರು ಇರುವವರೆಗೆ ಹೋರಾಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

Share this Story:

Follow Webdunia kannada