Webdunia - Bharat's app for daily news and videos

Install App

ಗಂಟಲು ದ್ರವ ಸಂಗ್ರಹಣೆಗೆ ಸಹಕಾರ ನೀಡದಿದ್ದರೆ ಕಠಿಣ ಕ್ರಮ

Webdunia
ಮಂಗಳವಾರ, 2 ಜೂನ್ 2020 (20:46 IST)
ಅನ್ಯ ರಾಜ್ಯಗಳಿಂದ ಜಿಲ್ಲೆಗೆ ಬಂದು ಸಾಂಸ್ಥಿಕ ಕ್ವಾರಂಟೈನ್ ಪೂರೈಸಿ ಮನೆಗೆ ತೆರಳಿರುವ ವಲಸಿಗರಿಗೆ ಕೋವಿಡ್-19 ಪರೀಕ್ಷೆ ಮಾಡಬೇಕಾಗಿದೆ.

ಹೀಗಾಗಿ ಗಂಟಲು ದ್ರವ ಸಂಗ್ರಹಣೆಗೆ ಬರುವ ಆರೋಗ್ಯ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಮನವಿ ಮಾಡಿದ್ದಾರೆ.

ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಸಂದರ್ಭದಲ್ಲಿ ಕೊರೋನಾ ರೋಗದ ಲಕ್ಷಣ ಇದ್ದವರಿಗೆ ಮಾತ್ರ ಗಂಟಲು ದ್ರವ ಪಡೆದು ಪರೀಕ್ಷೆ ಮಾಡಲಾಗಿದೆ. ಇದೀಗ ವಲಸೆ ಬಂದು ಸಾಂಸ್ಥಿಕ ಕ್ವಾರಂಟೈನ್‍ನಿಂದ ಮನೆಗೆ ತೆರಳಿದವರೆಲ್ಲರಿಗೂ ನೋವೆಲ್ ಕೊರೋನಾ ವೈರಸ್ ಪರೀಕ್ಷೆ ಮಾಡಬೇಕಾದ ಅವಶ್ಯಕತೆ ಇರುತ್ತದೆ. ಹೀಗಾಗಿ ಮನೆಗೆ ಬರುವ ಆರೋಗ್ಯ ಸಿಬ್ಬಂದಿಗಳಿಗೆ ಸಹಕಾರ ನೀಡಬೇಕು ಎಂದಿದ್ದಾರೆ.

ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಯಾರಾದರೂ ಅಡ್ಡಿಪಡಿಸಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments