Webdunia - Bharat's app for daily news and videos

Install App

ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

Webdunia
ಗುರುವಾರ, 25 ಜನವರಿ 2018 (07:39 IST)
ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವೂ ಬಹುತೇಕ ಕಡಿಮೆಯಾಗಿದೆ. ಬೆರಳೆಣಿಕೆಯಷ್ಟೂ ಕೆ ಎಸ್ ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದಾವೆ.


ಇನ್ನು ಈ ಬಂದ್ ನಿಂದ ಕಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ವಾಯುವಜ್ರ ಬಸ್ ಆಗಮಿಸಲಿಲ್ಲ. ಅಲ್ಲಿಯೂ ಕೂಡ ಜನ ಪರದಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಟ್ಯಾಕ್ಸಿಯ ಮೊರೆ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಮುಂದಿನ ಸುದ್ದಿ
Show comments