ಕರ್ನಾಟಕ ಬಂದ್ ; ಪ್ರಯಾಣಿಕರ ಗೋಳು ಕೇಳುವವರು ಯಾರು...?

Webdunia
ಗುರುವಾರ, 25 ಜನವರಿ 2018 (07:39 IST)
ಬೆಂಗಳೂರು: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ ಬಿಎಂಟಿಸಿ ಸೇವೆ ಸ್ಥಗಿತಗೊಂಡಿದೆ. ಇದರಿಂದ ಮೆಜೆಸ್ಟಿಕ್ ನಲ್ಲಿ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ. ಸರಿಯಾದ ಬಸ್ ವ್ಯವಸ್ಥೆ ಇಲ್ಲದೇ ಜನ ಕಂಗಾಲಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವೂ ಬಹುತೇಕ ಕಡಿಮೆಯಾಗಿದೆ. ಬೆರಳೆಣಿಕೆಯಷ್ಟೂ ಕೆ ಎಸ್ ಆರ್ ಟಿಸಿ ಬಸ್ ಗಳು ಸಂಚರಿಸುತ್ತಿದ್ದಾವೆ.


ಇನ್ನು ಈ ಬಂದ್ ನಿಂದ ಕಂಪೇಗೌಡ ವಿಮಾನ ನಿಲ್ದಾಣಕ್ಕೆ ಬಿಎಂಟಿಸಿ ವಾಯುವಜ್ರ ಬಸ್ ಆಗಮಿಸಲಿಲ್ಲ. ಅಲ್ಲಿಯೂ ಕೂಡ ಜನ ಪರದಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರು ಟ್ಯಾಕ್ಸಿಯ ಮೊರೆ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments