Webdunia - Bharat's app for daily news and videos

Install App

ಸೇನೆ ವಿರುದ್ಧ ಘೋಷಣೆ: ಎಫ್‌ಐಆರ್ ಹಾಕಿದ ಮೇಲೆ ಸೆಕ್ಷನ್‌ನಲ್ಲಿ ಗೊಂದಲ ಸೃಷ್ಟಿಯಾಗಿದೆ

Webdunia
ಶುಕ್ರವಾರ, 19 ಆಗಸ್ಟ್ 2016 (11:43 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಹಾಕಿದ ಮೇಲೆ ಸೆಕ್ಷನ್‌ನಲ್ಲಿ ಸ್ವಲ್ಪ ಗೊಂದಲ ಸೃಷ್ಟಿಯಾಗಿದೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶಾವಳಿ ತರಿಸಿಕೊಂಡು ದೇಶ ವಿರೋಧಿ ಘೋಷಣೆ ಕೂಗಿದ್ದಾರ ಅಥವಾ ಇಲ್ಲ ಎನ್ನುವ ಕುರಿತು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.
 
ತುಮಕೂರಿನ ಎಸ್‌ಎಸ್‌ಐಟಿಯಲ್ಲಿ ದೇಶದ್ರೋಹಿ ಘೋಷಣೆ ಪ್ರಕರಣ.....
 
ತುಮಕೂರಿನ ಎಸ್‌ಎಸ್‌ಐಟಿಯಲ್ಲಿ ಯಾವುದೇ ದೇಶದ್ರೋಹಿ ಘೋಷಣೆಗಳು ಕೇಳಿ ಬಂದಿಲ್ಲ. ಈ ಕುರಿತು ಆರೋಪಿತ ವಿದ್ಯಾರ್ಥಿ ಸಹ ಘೋಷಣೆ ಕೂಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ವಿದ್ಯಾರ್ಥಿಯ ವಿರುದ್ಧ 153 ಸೆಕ್ಸೆನ್‌ ಅಡಿಯಲ್ಲಿ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.
 
ಎಸ್‌ಐ ಮೇಲೆ ಶಾಸಕ ಮಲ್ಲಿಕಾರ್ಜುನ್ ಖೂಬಾ ದರ್ಪ......
 
ಎಸ್‌ಐ ಮೇಲೆ ಶಾಸಕ ಮಲ್ಲಿಕಾರ್ಜುನ್ ಖೂಬಾ ದರ್ಪ ತೊರಿಸಿರುವ ಪ್ರಕರಣ ಕುರಿತು ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ವರದಿ ತರಿಸಿಕೊಂಡು ವಿಚಾರಣೆ ನಡೆಸುತ್ತೇನೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments