ವಿವಸ್ತ್ರಗೊಳಿಸಿ ಯುವಕನಿಗೆ ಥಳಿತ; ಪ್ರಕರಣ ದಾಖಲು

Webdunia
ಗುರುವಾರ, 27 ಅಕ್ಟೋಬರ್ 2022 (18:59 IST)
ಹಾಲಿನ ಪಾಕೇಟ್ ಕದ್ದ ಎಂದು ಆರೋಪ ಮಾಡಿ ನಡುಬೀದಿಯಲ್ಲಿ ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದಲ್ಲಿ ನಡೆದಿದೆ. ನರಸಿಂಹಮೂರ್ತಿ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಕೆಲ ಪುಂಡರ ಗುಂಪು ನರಸಿಂಹಮೂರ್ತಿ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಶಿವರಾಜ್ ಕುಮಾರ್ ಎಂಬುವವನ ನೇತೃತ್ವದಲ್ಲಿ ಬಂದ ಗುಂಪು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ನರಸಿಂಹಮೂರ್ತಿ ಪತ್ನಿ ನಂದಿನಿ ಎಂಬುವರು ಬಾಗೇಪಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಿವರಾಜ್ ಕುಮಾರ್, ಆನಂದ್, ಕಮಲಾಕರರೆಡ್ಡಿ, ಲೋಕೇಶ್, ಗೋಪಾಲರೆಡ್ಡಿ, ಸುನೀಲ್ ಕುಮಾರ್ ಸೇರಿ 6 ಮಂದಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments