ಹಿಂದೆ ಬಿದ್ದ ಘಟಾನುಘಟಿಗಳು ಇವರು

Webdunia
ಮಂಗಳವಾರ, 15 ಮೇ 2018 (09:23 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಮತಎಣಿಕೆ ಕಾರ್ಯ ಮುಂದುವರಿದಿದ್ದು, ಕಣಕ್ಕಿಳಿದಿದ್ದ ಘಟಾನುಘಟಿಗಳೇ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಕಣಕ್ಕಿಳಿದಿದ್ದ ಹಾಲಿ ಶಾಸಕ ಪ್ರಮೋದ್ ಮಧ್ವರಾಜ್, ಸಚಿವ ಎಚ್ ಆಂಜನೇಯ, ಯಲಬರ್ಗಾದಲ್ಲಿ ಬಸರವಾಜ ರಾಯರೆಡ್ಡಿ, ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಲ್ಲಿದ್ದಾರೆ.

ಜೆಡಿಎಸ್ ನ ಮಧು ಬಂಗಾರಪ್ಪ, ಬಿಜೆಪಿಯ ಜೀವರಾಜ್ ಆಳ್ವ, ನಟ ಸಾಯಿ ಕುಮಾರ್, ಎಂಪಿ ರೇಣುಕಾಚಾರ್ಯ, ಬಾದಾಮಿಯಲ್ಲಿ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೊರಿಲ್ಲಾಗೆ ಲಿಪ್ ಕೊಟ್ಟ ಮಹಿಳೆ ಮುಂದೇನಾಯ್ತು: Funny video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಖ್ಯಮಂತ್ರಿಗಳು ವಿಷಯಾಂತರ ಮಾಡುತ್ತಿರುವುದು ಸರಿಯಲ್ಲ ಸಿಬಿಐಗೆ ಕೊಡಲು ಹಿಂದೇಟೇಕೆ?: ಜನಾರ್ಧನ ರೆಡ್ಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೈಕಮಾಂಡ್ ಭೇಟಿಗಾಗಿ ದಾವೋಸ್ ಭೇಟಿ ರದ್ದು: ರಾಜ್ಯಕ್ಕೆ ದೊಡ್ಡ ಅವಕಾಶ ಮಿಸ್ ಆಯ್ತು ಎಂದು ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments