Daily Horoscope

ಹಿಂದೆ ಬಿದ್ದ ಘಟಾನುಘಟಿಗಳು ಇವರು

Webdunia
ಮಂಗಳವಾರ, 15 ಮೇ 2018 (09:23 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಮತಎಣಿಕೆ ಕಾರ್ಯ ಮುಂದುವರಿದಿದ್ದು, ಕಣಕ್ಕಿಳಿದಿದ್ದ ಘಟಾನುಘಟಿಗಳೇ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಕಣಕ್ಕಿಳಿದಿದ್ದ ಹಾಲಿ ಶಾಸಕ ಪ್ರಮೋದ್ ಮಧ್ವರಾಜ್, ಸಚಿವ ಎಚ್ ಆಂಜನೇಯ, ಯಲಬರ್ಗಾದಲ್ಲಿ ಬಸರವಾಜ ರಾಯರೆಡ್ಡಿ, ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಲ್ಲಿದ್ದಾರೆ.

ಜೆಡಿಎಸ್ ನ ಮಧು ಬಂಗಾರಪ್ಪ, ಬಿಜೆಪಿಯ ಜೀವರಾಜ್ ಆಳ್ವ, ನಟ ಸಾಯಿ ಕುಮಾರ್, ಎಂಪಿ ರೇಣುಕಾಚಾರ್ಯ, ಬಾದಾಮಿಯಲ್ಲಿ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments