Webdunia - Bharat's app for daily news and videos

Install App

ಹಿಂದೆ ಬಿದ್ದ ಘಟಾನುಘಟಿಗಳು ಇವರು

Webdunia
ಮಂಗಳವಾರ, 15 ಮೇ 2018 (09:23 IST)
ಬೆಂಗಳೂರು: ವಿಧಾನಸಭೆ ಚುನಾವಣೆ ಮತಎಣಿಕೆ ಕಾರ್ಯ ಮುಂದುವರಿದಿದ್ದು, ಕಣಕ್ಕಿಳಿದಿದ್ದ ಘಟಾನುಘಟಿಗಳೇ ಹಿನ್ನಡೆ ಅನುಭವಿಸಿದ್ದಾರೆ.

ಕಾಂಗ್ರೆಸ್ ನಿಂದ ಉಡುಪಿಯಲ್ಲಿ ಕಣಕ್ಕಿಳಿದಿದ್ದ ಹಾಲಿ ಶಾಸಕ ಪ್ರಮೋದ್ ಮಧ್ವರಾಜ್, ಸಚಿವ ಎಚ್ ಆಂಜನೇಯ, ಯಲಬರ್ಗಾದಲ್ಲಿ ಬಸರವಾಜ ರಾಯರೆಡ್ಡಿ, ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಿನ್ನಡೆಯಲ್ಲಿದ್ದಾರೆ.

ಜೆಡಿಎಸ್ ನ ಮಧು ಬಂಗಾರಪ್ಪ, ಬಿಜೆಪಿಯ ಜೀವರಾಜ್ ಆಳ್ವ, ನಟ ಸಾಯಿ ಕುಮಾರ್, ಎಂಪಿ ರೇಣುಕಾಚಾರ್ಯ, ಬಾದಾಮಿಯಲ್ಲಿ ಶ್ರೀರಾಮುಲು ಹಿನ್ನಡೆಯಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments