Webdunia - Bharat's app for daily news and videos

Install App

ಕರಸೇವಕರ ಬಂಧನ ಖಂಡಿಸಿ ಹೋರಾಟ

geetha
ಶುಕ್ರವಾರ, 5 ಜನವರಿ 2024 (18:42 IST)
ಈಗ ಪ್ರತಿಪಕ್ಷ ನಾಯಕರಾಗಿರುವ ಆರ್‌. ಅಶೋಕ್‌ ಐದು ವರ್ಷ ಗೃಹಸಚಿವರಾಗಿದ್ದಾಗ ಯಾಕೆ ಕರ ಸೇವಕರ ಮೇಲಿನ ಪ್ರಕರಣಗಳನ್ನು ಹಿಂತೆಗೆದುಕೊಳ್ಳಲಿಲ್ಲ ಎಂದು ಮಾಜಿ ಸಿಎಂ, ಕಾಂಗ್ರೆಸ್‌ ಮುಖಂಡ ಜಗದೀಶ್ ಶೆಟ್ಟರ್‌ ಪ್ರಶ್ನಿಸಿದ್ದಾರೆ. ಲೋಕಸಭಾ ಚುನಾವಣೆಗಾಗಿ ಹಿಂದೂ ಮುಸ್ಲಿಂರನ್ನು ಬೇರ್ಪಡಿಸಿ ಅದರ ಲಾಭವನು ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಶೆಟ್ಟರ್‌ ಆರೋಪಿಸಿದರು. 
 
ಪ್ರಹ್ಲಾದ್‌ ಜೋಷಿಯವರ ಆರೋಪಕ್ಕೆ ಉತ್ತರಿಸುತ್ತಾ,  ನಾನು ಕೇವಲ ಹತ್ತು ತಿಂಗಳು ಮಾತ್ರ ಸಿಎಂ ಆಗಿದ್ದೆ. ಆ ಅವಧಿಯಲ್ಲಿ ನನ್ನ ಕೈಲಾದ ಪ್ರಯತ್ನವನ್ನು ನಾನು ಮಾಡಿದ್ದೇನೆ. ಈ ಬಗ್ಗೆ ದಾಖಲೆಗಳೂ ಸಹ ಇವೆ ಎಂದು ನುಡಿದ ಜಗದೀಶ್‌ ಶೆಟ್ಟರ್‌, ಇಷ್ಟು ವರ್ಷ ಬಿಜೆಪಿಯವರಿಗೆ ಕರಸೇವಕರ ಮೇಲೆ ಇಲ್ಲದ ಕಾಳಜಿ ಈಗ ಬಂದಿದೆ ಎಂದು ಲೇವಡಿ ಮಾಡಿದರು. 
 
ಇಡೀ ಪ್ರಕರಣದ ಹಿಂದೆ ಪ್ರಹ್ಲಾದ್‌ ಜೋಷಿಯವರ ಕೈವಾಡವಿದೆ ಎಂದು ಆರೋಪಿಸಿದ ಜಗದೀಶ್‌ ಶೆಟ್ಟರ್‌ , ಜನರಲ್ಲಿ ಭಾವನಾತ್ಮಕ ಸಂಗತಿಗಳನ್ನು ಉದ್ರೇಕಿಸಿ ಇದರ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments