Webdunia - Bharat's app for daily news and videos

Install App

ಅಮನಾತು ಮಾಡಿದ ಶಾಸಕರನ್ನ ಸಭೆ ಯಿಂದ ಹೊರ ಹಾಕಲು ಹರಸಾಹಸ

Webdunia
ಬುಧವಾರ, 19 ಜುಲೈ 2023 (18:43 IST)
ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಬಿಜೆಪಿ ಸದಸ್ಯರನ್ನ ಸದನದಿಂದ ಹೊರಹಾಕಲಾಗಿದೆ.ಶಾಸಕರನ್ನ  ಹೊತ್ತು ಕೊಂಡು ಮಾರ್ಷಲ್ ಗಳು ಹೊರಹಾಕಿದ್ದಾರೆ.ಸಭೆಯಿಂದ ಹೊರ ನಡೆದ ಸ್ಪೀಕರ್ ಕೊಠಡಿಗೆ ಬಿಜೆಪಿ ಸದಸ್ಯರು ಮುತ್ತಿಗೆ ಹಾಕಿದ್ದಾರೆ.ಈ ವೇಳೆ ಶಾಸಕರ ನಡುವೆ ಮಾರ್ಷಲ್ ಗಳ ನಡುವೆ ತೀವ್ರ ಜಾಟಾಪಟಿ ನಡೆದಿದ್ದು.ವಿಧಾನಸೌಧ ಗ್ಲಾಸ್ ಪುಡಿ ಪುಡಿಯಾಗಿದೆ.ಶಾಸಕರನ್ನ ಹೊರ ಕಳಿಸುವಾಗ ವಿಧಾನಸಭೆಯ ಪ್ರವೇಶ ದ್ವಾರದಲ್ಲಿದ್ದ ಗ್ಲಾಸ್ ಕೂಡ ಪುಡಿ ಪುಡಿಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಅಮಾನತು ಮಾಡೋದು, ಮತ್ತೆ ರದ್ದು ಮಾಡೋದು ಎಲ್ಲಾ ನಾಟಕ: ಬಿವೈ ವಿಜಯೇಂದ್ರ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments