Webdunia - Bharat's app for daily news and videos

Install App

ಅಮನಾತು ಮಾಡಿದ ಶಾಸಕರನ್ನ ಸಭೆ ಯಿಂದ ಹೊರ ಹಾಕಲು ಹರಸಾಹಸ

Webdunia
ಬುಧವಾರ, 19 ಜುಲೈ 2023 (18:43 IST)
ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ ಬಿಜೆಪಿ ಸದಸ್ಯರನ್ನ ಸದನದಿಂದ ಹೊರಹಾಕಲಾಗಿದೆ.ಶಾಸಕರನ್ನ  ಹೊತ್ತು ಕೊಂಡು ಮಾರ್ಷಲ್ ಗಳು ಹೊರಹಾಕಿದ್ದಾರೆ.ಸಭೆಯಿಂದ ಹೊರ ನಡೆದ ಸ್ಪೀಕರ್ ಕೊಠಡಿಗೆ ಬಿಜೆಪಿ ಸದಸ್ಯರು ಮುತ್ತಿಗೆ ಹಾಕಿದ್ದಾರೆ.ಈ ವೇಳೆ ಶಾಸಕರ ನಡುವೆ ಮಾರ್ಷಲ್ ಗಳ ನಡುವೆ ತೀವ್ರ ಜಾಟಾಪಟಿ ನಡೆದಿದ್ದು.ವಿಧಾನಸೌಧ ಗ್ಲಾಸ್ ಪುಡಿ ಪುಡಿಯಾಗಿದೆ.ಶಾಸಕರನ್ನ ಹೊರ ಕಳಿಸುವಾಗ ವಿಧಾನಸಭೆಯ ಪ್ರವೇಶ ದ್ವಾರದಲ್ಲಿದ್ದ ಗ್ಲಾಸ್ ಕೂಡ ಪುಡಿ ಪುಡಿಯಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments