Webdunia - Bharat's app for daily news and videos

Install App

ವಿದ್ಯಾರ್ಥಿಯನ್ನ ಬಲಿ ಪಡೆದ ಸೆಲ್ಫಿ ಹುಚ್ಚು..?!

Webdunia
ಸೋಮವಾರ, 25 ಸೆಪ್ಟಂಬರ್ 2017 (13:53 IST)
ಎನ್`ಸಿಸಿ ಕ್ಯಾಂಪ್`ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲಾದ ಘಟನೆ ಬೆಂಗಳೂರು ಹೊರವಲಯದ ಕನಕಪುರ ಬಳಿಯ ರಾಮಗೊಂಡ್ಲುವಿನಲ್ಲಿ ನಡೆದಿದೆ. ವಿದ್ಯಾರ್ಥಿ ಮುಳುಗುತ್ತಿದ್ದರೂ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜಯನಗರದ ನ್ಯಾಶನಲ್ ಕಾಲೇಜಿನ ವಿದ್ಯಾರ್ಥಿ ವಿಶ್ವಾಸ್ ಮೃತ ದುರ್ದೈವಿ. ನಿನ್ನೆ ರಾಮಗೊಂಡ್ಲು ಬೆಟ್ಟಕ್ಕೆ ಎನ್`ಸಿಸಿ ಶಿಕ್ಷಕರ ಜೊತೆ ಇಪ್ಪತ್ತು ವಿದ್ಯಾರ್ಥಿಗಳು ರಾಮಗೊಂಡ್ಲು ಬೆಟ್ಟಕ್ಕೆ ತೆರಳಿದ್ದರು. ಟ್ರಕ್ಕಿಂಗ್ ಬಳಿಕ ಕಲ್ಯಾಣಿಯಲ್ಲಿ ವಿದ್ಯಾರ್ಥಿಗಳು ಈಜಲು ತೆರಳಿದ್ದಾರೆ. ಈ ಸಂದರ್ಭ ವಿದ್ಯಾರ್ಥಿ ವಿಶ್ವಾಸ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಮುಳುಗುತ್ತಿದ್ದರೂ ಸಹಪಾಠಿಗಳು ಸೆಲ್ಫಿ ತೆಗೆಯುವುದರಲ್ಲಿ ನಿರತರಾಗಿದ್ದಾರೆ. ಸೆಲ್ಫೀ ಫೋಟೋದಲ್ಲೇ ವಿಶ್ವಾಸ್ ಮುಳುಗುತ್ತಿರುವ ದೃಶ್ಯ ಸೆರೆಯಾಗಿದೆ.

ಘಟನೆಗೆ ಕಾಲೇಜು ಆಡಳೀತ ಮಂಡಳಿಯೇ ಹೊಣೆ ಎಮದು ಆರೋಪಿಸಿರುವ ವಿದ್ಯಾರ್ಥಿಯ ಸಂಬಂಧಿಕರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments