Webdunia - Bharat's app for daily news and videos

Install App

ವಿದ್ಯಾರ್ಥಿಯನ್ನ ಬಲಿ ಪಡೆದ ಸೆಲ್ಫಿ ಹುಚ್ಚು..?!

Webdunia
ಸೋಮವಾರ, 25 ಸೆಪ್ಟಂಬರ್ 2017 (13:53 IST)
ಎನ್`ಸಿಸಿ ಕ್ಯಾಂಪ್`ಗೆ ತೆರಳಿದ್ದ ವಿದ್ಯಾರ್ಥಿ ನೀರು ಪಾಲಾದ ಘಟನೆ ಬೆಂಗಳೂರು ಹೊರವಲಯದ ಕನಕಪುರ ಬಳಿಯ ರಾಮಗೊಂಡ್ಲುವಿನಲ್ಲಿ ನಡೆದಿದೆ. ವಿದ್ಯಾರ್ಥಿ ಮುಳುಗುತ್ತಿದ್ದರೂ ವಿದ್ಯಾರ್ಥಿಗಳು ಸೆಲ್ಫಿ ತೆಗೆದುಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಜಯನಗರದ ನ್ಯಾಶನಲ್ ಕಾಲೇಜಿನ ವಿದ್ಯಾರ್ಥಿ ವಿಶ್ವಾಸ್ ಮೃತ ದುರ್ದೈವಿ. ನಿನ್ನೆ ರಾಮಗೊಂಡ್ಲು ಬೆಟ್ಟಕ್ಕೆ ಎನ್`ಸಿಸಿ ಶಿಕ್ಷಕರ ಜೊತೆ ಇಪ್ಪತ್ತು ವಿದ್ಯಾರ್ಥಿಗಳು ರಾಮಗೊಂಡ್ಲು ಬೆಟ್ಟಕ್ಕೆ ತೆರಳಿದ್ದರು. ಟ್ರಕ್ಕಿಂಗ್ ಬಳಿಕ ಕಲ್ಯಾಣಿಯಲ್ಲಿ ವಿದ್ಯಾರ್ಥಿಗಳು ಈಜಲು ತೆರಳಿದ್ದಾರೆ. ಈ ಸಂದರ್ಭ ವಿದ್ಯಾರ್ಥಿ ವಿಶ್ವಾಸ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಮುಳುಗುತ್ತಿದ್ದರೂ ಸಹಪಾಠಿಗಳು ಸೆಲ್ಫಿ ತೆಗೆಯುವುದರಲ್ಲಿ ನಿರತರಾಗಿದ್ದಾರೆ. ಸೆಲ್ಫೀ ಫೋಟೋದಲ್ಲೇ ವಿಶ್ವಾಸ್ ಮುಳುಗುತ್ತಿರುವ ದೃಶ್ಯ ಸೆರೆಯಾಗಿದೆ.

ಘಟನೆಗೆ ಕಾಲೇಜು ಆಡಳೀತ ಮಂಡಳಿಯೇ ಹೊಣೆ ಎಮದು ಆರೋಪಿಸಿರುವ ವಿದ್ಯಾರ್ಥಿಯ ಸಂಬಂಧಿಕರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments