ಸೆಲ್ಫಿ ಹುಚ್ಚಿಗೆ ಬಿದ್ದು ನೀರುಪಾಲಾದ ವಿದ್ಯಾರ್ಥಿ

Webdunia
ಶುಕ್ರವಾರ, 28 ಜನವರಿ 2022 (17:00 IST)
ಚಾಮರಾಜನಗರ: ಸೆಲ್ಫಿ ಹುಚ್ಚಿಗೆ ವಿದ್ಯಾರ್ಥಿಯೊಬ್ಬ ಫೋಟೋ ಕ್ಲಿಕ್ಕಿಸಿಕೊಳ್ಳುವ ವೇಳೆ ಹೊಗೆನಕಲ್ ಜಲಪಾತದಲ್ಲಿ ಬಿದ್ದು ನೀರುಪಾಲಾಗಿದ್ದಾನೆ.
ಮೈಸೂರು ಮೂಲದ ಸಂಗಮೇಶ್, ಮಗ ಉಮಾಶಂಕರ್(19) ನರ್ಸಿಂಗ್ ವಿದ್ಯಾರ್ಥಿ ಮೃತ ದುರ್ದೈವಿ. ಈತ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಅವರೊಟ್ಟಿವೆ ರಜೆಗೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹೊಗೆನಕಲ್ ಜಲಪಾತಕ್ಕೆ ತೆರಳಿದ್ದಾರೆ.
ಈ ವೇಳೆ ಸೆಲ್ಫಿ ಹುಚ್ಚಿನಿಂದಾಗಿ ಫೋಟೋ ಕ್ಲಿಕ್ಕಿಸಿಕೊಳ್ಳಲು ಜಲಪಾತದ ಬಳಿ ತೆರಳಿದ್ದ ಉಮಾಶಂಕರ್ ಕಾಲುಜಾರಿ ನೀರುಪಾಲಾಗಿದ್ದಾನೆ.
ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್ ಸ್ನೇಹಿತರು ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿದ್ದಾನೆ. ಆಗ ಸ್ನೇಹಿತರನ್ನು ಫೋಟೋ ತೆಗೆಯುವಂತೆ ಹೇಳಿದ್ದಾನೆ. ಸ್ನೇಹಿತರು ಫೋಟೋಗಳನ್ನು ತೆಗೆದ ಬಳಿಕ ಜಲಪಾತದ ಕೊರಕಲ್ಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ.
ಮಲೆ ಮಹದೇಶ್ವರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments