ಬಯಲು ಬಹಿರ್ದೆಸೆ ತಡೆಯಲು ಶಿಳ್ಳೆ ಅಭಿಯಾನ

Webdunia
ಭಾನುವಾರ, 16 ಅಕ್ಟೋಬರ್ 2016 (14:59 IST)
ಪ್ರಧಾನಿ ಮೋದಿ ಅವರ ಮಹಾತ್ವಾಕಾಂಕ್ಷೆಯ 'ಸ್ವಚ್ಛತಾ ಅಭಿಯಾನ' ವನ್ನು ಗಂಭೀರವಾಗಿ ಪರಿಗಣಿಸಿರುವ ಗದಗದ
ಹಾತಲಗೇರಿಯ ಸಮಾಜಕಾರ್ಯ ವಿದ್ಯಾರ್ಥಿಗಳು ವಿನೂತನ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. 
 
ಶೌಚಾಲಯ ನಿರ್ಮಾಣ ಜಾಗೃತಿಗಿಳಿದಿರುವ 'ಕನ್ನಡ ಕಿರಣ BSW' ಕಾಲೇಜು ವಿದ್ಯಾರ್ಥಿಗಳು, ಇಂದು ಮುಂಜಾನೆ 6 ಗಂಟೆಯಿಂದ ಅಭಿಯಾನ ಆರಂಭಿಸಿದ್ದಾರೆ. ಬಯಲು ಬಹಿರ್ದೆಸೆಗಾಗಿ ಹೋಗುತ್ತಿದ್ದವರನ್ನು ಶಿಳ್ಳೆ ಹಾಕಿ ತಡೆದು ಅವರ ಕೈಗೆ ಗುಲಾಬಿ ಹೂವನ್ನಿತ್ತು ಕಾಲಿಗೆ ಬಿದ್ದು ವಿನಯಪೂರ್ಕವಾಗಿ ಶೌಚಾಲಯದ ಮಹತ್ವವನ್ನು ಮನವರಿಗೆ ಮಾಡುತ್ತಿದ್ದಾರೆ. 
 
ಅಷ್ಟೇ ಅಲ್ಲ ತಮ್ಮ ವಿನಂತಿಗೆ ಒಪ್ಪಿಕೊಂಡವರ ಮನೆಗಳ ಎದುರು ಶೌಚಾಲಯ ಗುಂಡಿಯನ್ನು ತೆಗೆದು ಸಹಾಯ ಮಾಡುತ್ತಿದ್ದಾರೆ. 
 
ಪಿ.ಡಿ ಓ. ಎನ್ ಬಿ ದೇಸಾಯಿ ಸೇರಿದಂತೆ ಸ್ಥಳೀಯ ಮುಖಂಡರು ವಿದ್ಯಾರ್ಥಿಗಳ ಈ ವಿನೂತನ ಅಭಿಯಾನಕ್ಕೆ ಸಾಥ್ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments