Webdunia - Bharat's app for daily news and videos

Install App

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಸರ್ಕಾರಿ ಹಾಸ್ಟೆಲ್`ನಲ್ಲಿ ಬಿತ್ತು ವಿದ್ಯಾರ್ಥಿ ಹೆಣ

Webdunia
ಶುಕ್ರವಾರ, 24 ಮಾರ್ಚ್ 2017 (11:25 IST)
ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಜಗಳದಲ್ಲಿ ವಿದ್ಯಾರ್ಥಿಯೊಬ್ಬ ಹತ್ಯೆಗೀಡಾಗಿರುವ ಘಟನೆ ಬೆಂಗಳೂರಿನ  ಅಂಜನಾ ನಗರದ ದೇವರಾಜು ಅರಸು ಸರ್ಕಾರಿ ಹಾಸ್ಟೆಲ್`ನಲ್ಲಿ ನಡೆದಿದೆ.ಹತ್ಯೆಗೀಡಾದ ವಿದ್ಯಾರ್ಥಿಯನ್ನ ರೋಹಿತ್ ಎಂದು ಗುರ್ತಿಸಲಾಗಿದ್ದು, ಗಾಯಾಳು ಮತ್ತೊಬ್ಬ ವಿದ್ಯಾರ್ಥಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವೀಶ್ ಎಂಬಾತ ರೋಹಿತ್`ನನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಕಳೆದ ರಾತ್ರಿ ಶೌಚಾಲಯದ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದ್ದು, ಪಾನಮತ್ತನಾಗಿದ್ದ ರವೀಶ್ ಚಾಕುವಿನಿಂದ ಿಬ್ಬರು ವಿದ್ಯಾರ್ಥಿಗಳ ಮೇಲೆ ಗಲ್ಲೆ ನಡೆಸಿದ್ದು, ರವೀಶ್ ಎಂಬಾತ ಸಾವಿಗೀಡಾಗಿದ್ದಾನೆಂದು ತಿಳಿದುಬಂದಿದೆ.

ನೆಲಮಂಗಲದ ಸೋಲೂರು ಮೂಲದ ರೋಹಿತ್ ಈಸ್ಟ್ ವೆಸ್ಟ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದನೆಂದು ತಿಳಿದುಬಂದಿದೆ. ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments