Webdunia - Bharat's app for daily news and videos

Install App

ತರಗತಿಯಲ್ಲೇ ಸಹಪಾಠಿಗಳಿಂದ 10ನೇ ತರಗತಿ ವಿದ್ಯಾರ್ಥಿ ಕೊಲೆ

Webdunia
ಸೋಮವಾರ, 27 ಫೆಬ್ರವರಿ 2017 (21:04 IST)
ವಿದ್ಯಾದೇಗುಲದಲ್ಲಿ ನೆತ್ತರು ಹರಿದಿದೆ. ಸಹಪಾಠಿಗಳೇ ವಿದ್ಯಾರ್ಥಿಯೊಬ್ಬನನ್ನ ಚಾಕುವಿನಿಂದ ಚುಚ್ಚಿ ಕೊಂದಿರುವ ಘಟನೆ ಯಲಹಂಕದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. 16 ವರ್ಷದ ಹರ್ಷಾ ಕೊಲೆಯಾದ ವಿದ್ಯಾರ್ಥಿ.

ಇವತ್ತು ಶಾಲೆಯಲ್ಲಿ ವಾರ್ಷಿಕೋತ್ಸವ ನಡೆಯುತ್ತಿತ್ತು. ಈ ಸಂದರ್ಭ ಜಗಳ ನಡೆದು ಹರ್ಷನಿಗೆ ಚಾಕುವಿನಿಂದ ಚುಚ್ಚಲಾಗಿದೆ. ಬಳಿಕ ಶಿಕ್ಷಕರು ವಿದ್ಯಾರ್ಥಿಯನ್ನ ಆಸ್ಪತ್ರೆಗೆ ದಾಖಲಿಸಸುವ ಪ್ರಯತ್ನ ನಡೆಸಿದರೂ ಮಾರ್ಗ ಮಧ್ಯೆಯೇ ಹರ್ಷನ ಪ್ರಾಣಪಕ್ಷಿ ಹಾರಿಹೋಗಿತ್ತು.

ಪ್ರಕರಣ ಸಂಬಂದ ವರನ್ನ ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಉಪರಾಷ್ಟ್ರಪತಿ ನಿವಾಸ ಖಾಲಿ ಮಾಡಿದ ಜಗದೀಪ್ ಧಂಖರ್‌, ಹೋಗಿದ್ದೆಲ್ಲಿ ಗೊತ್ತಾ

ಮೊಮ್ಮಕ್ಕಳಾಡಿಸಿರುವ 55ನೇ ವಯಸ್ಸಿನ ಮಹಿಳೆ 17ನೇ ಮಗುವಿಗೆ ಜನ್ಮ, ಗ್ರಾಮವೇ ಶಾಕ್‌

ಧರ್ಮಸ್ಥಳ ಚಲೋ ಹಗುರವಾಗಿ ತೆಗೆದುಕೊಳ್ಳದಿರಿ: ವಿಜಯೇಂದ್ರ ಎಚ್ಚರ

ಮುಂದಿನ ಸುದ್ದಿ
Show comments