Webdunia - Bharat's app for daily news and videos

Install App

ವಿದ್ಯಾರ್ಥಿನಿಯನ್ನು ಕೊಂದು ಬಾವಿಗೆಸೆದರು

Webdunia
ಗುರುವಾರ, 18 ಫೆಬ್ರವರಿ 2016 (09:32 IST)
ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿ ಬಾವಿಗೆ ಎಸೆದ ಕರಾಳ ಘಟನೆ ಶೃ೦ಗೇರಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.
 
ಮೃತಳನ್ನು ನಗರದ ಜೆಸಿಬಿಎ೦ ಕಾಲೇಜಿನಲ್ಲಿ ಪ್ರಥಮ ಬಿಕಾ೦ ಓದುತ್ತಿದ್ದ ಸ್ವಾತಿ ಎಂದು ಗುರುತಿಸಲಾಗಿದೆ.
 
ಮ೦ಗಳವಾರ ಮಧ್ಯಾಹ್ನ ಕಾಲೇಜು ಮುಗಿಸಿಕೊಂಡು ತನ್ನ ಗ್ರಾಮ ವೈಕು೦ಠಪುರಕ್ಕೆ ಹೋಗುತ್ತಿದ್ದ ಸ್ವಾತಿಯನ್ನು ತಡೆದ ಹೊಸಕೇರಿ ಕಾಲನಿ ನಿವಾಸಿಗಳಾದ ಪ್ರದೀಪ್ (27) ಮತ್ತು ಸ೦ತೋಷ (25)  ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಆರೋಪಿಗಳು ಮದ್ಯ ಸೇವಿಸಿದ್ದರು. 
 
ಯುವತಿ ಜೋರಾಗಿ ಕಿರುಚಿಕೊಂಡಾಗ ತಮ್ಮ ಕೃತ್ಯ ಬಯಲಾಗುವುದೆಂಬ ಭಯಕ್ಕೊಳಗಾದ ಆರೋಪಿಗಳು 
ಆಕೆಯನ್ನು ಹತ್ಯೆ ಮಾಡಿ ಹೊಸತೋಟ ಸಮೀಪ ಪಾಳು ಬಾವಿಗೆ ಎಸೆದಿದ್ದಾರೆ. 
 
ಯುವತಿಯ ಶವವನ್ನು ನೋಡಿದ ಸ್ಥಳೀಯರು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿಯ ತಂದೆ ತ್ಯಾಗರಾಜ ಭಟ್ ಶವ ತನ್ನ ಮಗಳದೆಂದು ಗುರುತಿಸಿದ್ದಾರೆ. 
 
ಕಾರ್ಯಾಚರಣೆಗಿಳಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments