Webdunia - Bharat's app for daily news and videos

Install App

ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿಧ್ಯಾರ್ಥಿಗಳಿಂದ ಉರುಳು ಸೇವೆ

Webdunia
ಶನಿವಾರ, 6 ಆಗಸ್ಟ್ 2016 (09:28 IST)
ಹರಕೆ ತೀರಿಸಲು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡುವುದನ್ನು ನೋಡಿರುತ್ತೀರಾ.ಆದರೆ ತಮ್ಮ ಮೆಚ್ಚಿನ ಶಿಕ್ಷಕಕರ ವರ್ಗಾವಣೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಉರುಳು ಸೇವೆ ಮಾಡಿದ ಅಪರೂಪದ, ಹೃದಯ ಕಲಕುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ತಾಲ್ಲೂಕಿನ ಬಿ. ಹೊಸಳ್ಳಿ ಸರ್ಕಾರಿ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ವಿ.ಎನ್. ಭೋಸಲೆ ಹಾಗೂ ವೆಂಕಟೇಶ್ ಎಂಬುವವರನ್ನು ಗುರುವಾರ  ವರ್ಗಾವಣೆ ಮಾಡಲಾಗಿತ್ತು.  ತಮ್ಮ ಮೆಚ್ಚಿನ ಶಿಕ್ಷಕರ ವರ್ಗಾವಣೆ ವಿದ್ಯಾರ್ಥಿಗಳನ್ನು ಆಘಾತಕ್ಕೀಡು ಮಾಡಿತು. ಕಣ್ಣೀರಿಟ್ಟ ಮಕ್ಕಳು ವರ್ಗಾವಣೆಯನ್ನು ಖಂಡಿಸಿ ಶುಕ್ರವಾರ ಮುಂಜಾನೆ ಶಾಲೆಗೆ ಬೀಗ ಜಡಿದರು ಮತ್ತು ಶಾಲೆಯಿಂದ ಗ್ರಾಮದ ಆಂಜನೇಯ ದೇವಸ್ಥಾನದವರೆಗೆ ಉರುಳು ಸೇವೆ ಮಾಡಿ ಪ್ರತಿಭಟಿಸಿದರು. ಜತೆಗೆ ನಮ್ಮ ಶಿಕ್ಷಕರು ಮರಳಿ ನಮಗೆ ಬೇಕು ಎಂದು ಆಗ್ರಹಿಸಿದ್ದಾರೆ.

ಮಕ್ಕಳನ್ನು ಬೆಂಬಲಿಸಿರುವ ಗ್ರಾಮಸ್ಥರು ಉತ್ತಮ ಶಿಕ್ಷಕರೆನಿಸಿಕೊಂಡಿದ್ದ ಭೋಸಲೆ ಹಾಗೂ ವೆಂಕಟೇಶ್ ಅವರನ್ನು ಮರಳಿ ತಮ್ಮೂರ ಶಾಲೆಗೆ ನೇಮಿಸುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments