Webdunia - Bharat's app for daily news and videos

Install App

ವಿದ್ಯಾರ್ಥಿ ಮೇಲೆ ಹಲ್ಲೆ; ಕಾಲೇಜ್ ಆಡಳಿತ ವಿರುದ್ಧ ಆಕ್ರೋಶ

Webdunia
ಸೋಮವಾರ, 11 ಮಾರ್ಚ್ 2019 (15:41 IST)
ಕಾಲೇಜು ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆದಿದೆ.
ನ್ನೇರುಘಟ್ಟದ ಗೊಟ್ಟಿಗೆರೆಯಲ್ಲಿನ ಟಿ‌ ಜಾನ್ಸ್ ಕಾಲೇಜ್ ನಲ್ಲಿ  ವಿದ್ಯಾರ್ಥಿಯ ಮೇಲೆ ‌ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕಾಲೇಜ್ ಅವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿದೆ. ಹಲ್ಲೆ ಮಾಡಿದ ಭದ್ರತಾ ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. ಪರ್ಷಾನ್ ಅನ್ನೋ ವಿದ್ಯಾರ್ಥಿಯ ಮೇಲೆ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ಆಗಿ ಹಲ್ಲೆ ಮಾಡಿದ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಯಿಂದ ಮನನೊಂದು ಕಾಲೇಜ್ ಬಿಟ್ಟ ವಿದ್ಯಾರ್ಥಿಯ ಪೋಷಕರು ಈಗ ಗರಂ ಆಗಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಇರೋದ್ರಿಂದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

ಕಾಲೇಜಿನ ಗೇಟ್ ಬಂದ್ ಮಾಡಿ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರವನ್ನು ವಿದ್ಯಾರ್ಥಿಗಳು ಕೂಗಿದರು.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ರಾಜಗಢ ಭಾರೀ, ಪ್ರವಾಹಕ್ಕೆ ಕೊಚ್ಚಿ ಹೋದ 11ಪ್ರಯಾಣಿಕರಿದ್ದ ವ್ಯಾನ್, 9ಮಂದಿ ಸಾವು

ಸದನ ಸುಗಮವಾಗಿ ನಡೆಯದಿರಲು ಕಾರಣ ಪ್ರಧಾನಿ ಮೋದಿ, ಅಮಿತ್ ಶಾ ಕಾರಣ

ಮಂಗಳೂರಿನ ಈ ಪ್ರದೇಶದಲ್ಲಿ ಹಾರಾಡಲಿದೆ ಅತ್ಯಂತ ಎತ್ತರದ ರಾಷ್ಟ್ರಧ್ವಜ

ಮುಂದಿನ ಸುದ್ದಿ
Show comments