Webdunia - Bharat's app for daily news and videos

Install App

ವಿದ್ಯಾರ್ಥಿ ಮೇಲೆ ಹಲ್ಲೆ; ಕಾಲೇಜ್ ಆಡಳಿತ ವಿರುದ್ಧ ಆಕ್ರೋಶ

Webdunia
ಸೋಮವಾರ, 11 ಮಾರ್ಚ್ 2019 (15:41 IST)
ಕಾಲೇಜು ವಿದ್ಯಾರ್ಥಿ ಮೇಲೆ ನಡೆದ ಹಲ್ಲೆ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ನಡೆದಿದೆ.
ನ್ನೇರುಘಟ್ಟದ ಗೊಟ್ಟಿಗೆರೆಯಲ್ಲಿನ ಟಿ‌ ಜಾನ್ಸ್ ಕಾಲೇಜ್ ನಲ್ಲಿ  ವಿದ್ಯಾರ್ಥಿಯ ಮೇಲೆ ‌ಹಲ್ಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕಾಲೇಜ್ ಅವರಣದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ನಡೆದಿದೆ. ಹಲ್ಲೆ ಮಾಡಿದ ಭದ್ರತಾ ಸಿಬ್ಬಂದಿ ಅಮಾನತ್ತಿಗೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದೆ. ಪರ್ಷಾನ್ ಅನ್ನೋ ವಿದ್ಯಾರ್ಥಿಯ ಮೇಲೆ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ಆಗಿ ಹಲ್ಲೆ ಮಾಡಿದ ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಘಟನೆಯಿಂದ ಮನನೊಂದು ಕಾಲೇಜ್ ಬಿಟ್ಟ ವಿದ್ಯಾರ್ಥಿಯ ಪೋಷಕರು ಈಗ ಗರಂ ಆಗಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಳ್ಳದೇ ಇರೋದ್ರಿಂದ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆದಿದೆ.

ಕಾಲೇಜಿನ ಗೇಟ್ ಬಂದ್ ಮಾಡಿ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರವನ್ನು ವಿದ್ಯಾರ್ಥಿಗಳು ಕೂಗಿದರು.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments