Webdunia - Bharat's app for daily news and videos

Install App

ಹಂಪಿ ಪ್ರವಾಸಕ್ಕೆ ಬಂದ ವಿದ್ಯಾರ್ಥಿ ಸಾವನ್ನಪ್ಪಿದ್ಯಾಕೆ?

Webdunia
ಶನಿವಾರ, 15 ಡಿಸೆಂಬರ್ 2018 (16:54 IST)
ಹಂಪಿ ಪ್ರವಾಸಕ್ಕೆ ಆಗಮಿಸಿದ್ದ ಶಾಲಾ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕಾಲುವೆಯಲ್ಲಿ ಬಿದ್ದು ವಿದ್ಯಾರ್ಥಿಯೊಬ್ಬ ನೀರುಪಾಲಾಗಿದ್ದಾನೆ. ಹೊಸಪೇಟೆ ಬಳಿಯ ತುಂಗಭದ್ರ ಎಚ್ ಎಲ್ ಸಿ ಕಾಲುವೆಯಲ್ಲಿ ಜಾರಿಬಿದ್ದು ಮೃತನಾಗಿದ್ದಾನೆ.

ಮೃತ ವಿನೋದ್ ಅತ್ತಿಗೇರಿ, ಧಾರವಾಡ ಜಿಲ್ಲೆ ಕುಂದುಗೋಳ ತಾಲೂಕಿನ ಶಂಶಿ ಗ್ರಾಮದ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ‌. ಓದುತ್ತಿದ್ದನು. ಹಂಪಿ ಪ್ರವಾಸಕ್ಕೆ ಆಗಮಿಸಿದಾಗ ಕಾಲುವೆ ಬಳಿ ತೆರಳಿದಾಗ ಕಾಲು‌ ಜಾರಿ ಬಿದ್ದು ಅವಘಡ ಸಂಭವಿಸಿದೆ.

ನೀರಿನಲ್ಲಿ ಮುಳುಗಿರುವ ವಿದ್ಯಾರ್ಥಿಯ ಶವ ಹೊರತೆಗೆಯಲು ಪ್ರಯತ್ನ ಮಾಡುತ್ತಿದ್ದು, ಈಜುಗಾರರಿಂದ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಹಂಪಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments