Webdunia - Bharat's app for daily news and videos

Install App

ಅಶ್ಲೀಲ ಸಂದೇಶ ಹಾಕಿದ ಪ್ರಾಧ್ಯಾಪಕನ ಮಾನ ಹರಾಜು ಹಾಕಿದ ವಿದ್ಯಾರ್ಥಿನಿ

Webdunia
ಭಾನುವಾರ, 30 ಜುಲೈ 2017 (08:47 IST)
ಸುಳ್ಯ: ವಿದ್ಯೆ ನೀಡುವ ಗುರುಗಳು ದೇವರಿಗೆ ಸಮಾನ ಅಂತಾರೆ. ಆದರೆ ಇತ್ತೀಚೆಗೆ ಶಿಕ್ಷಕರೇ ಹದ್ದು ಮೀರಿ ವರ್ತಿಸುವ ಘಟನೆಗಳು ಆಗಾಗ ಕೇಳಿಬರುತ್ತಿವೆ. ಅಂತಹದ್ದೇ ಒಂದು ಘಟನೆ ಇಲ್ಲಿ ನಡೆದಿದೆ.


 
ಸುಳ್ಯ ತಾಲೂಕಿನ ವಿದ್ಯಾರ್ಥಿನಿಯೊಬ್ಬಳು, ಫೇಸ್ ಬುಕ್ ನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ತನ್ನದೇ ಕಾಲೇಜು ಪ್ರಾಧ್ಯಾಪಕ ಪುಷ್ಪರಾಜ್ ಎಂಬಾತನಿಗೆ ಸರಿಯಾಗಿಯೇ ಮಂಗಳಾರತಿ ಮಾಡಿದ್ದಾಳೆ.

ಪ್ರಾಧ್ಯಾಪಕನ ಸಂದೇಶಗಳ ಸ್ಕ್ರೀನ್ ಶಾಟ್ ತೆಗೆದು ಬಹಿರಂಗವಾಗಿ ಪೋಸ್ಟ್ ಮಾಡಿದ ವಿದ್ಯಾರ್ಥಿನಿ, ಪ್ರಾಧ್ಯಾಪಕನ ನಿಜ ರೂಪ ಬಯಲು ಮಾಡಿದ್ದಾಳೆ. ಈ ಮೂಲಕ ಶಿಷ್ಯೆಯನ್ನೇ ಕೆಟ್ಟ ದೃಷ್ಟಿಯಲ್ಲಿ ನೋಡಿ ಗುರುವಿಗೆ ತಕ್ಕ ಪಾಠ ಕಲಿಸಿದ್ದಾಳೆ.

ಇದನ್ನೂ ಓದಿ.. ಭ್ರಷ್ಟಾಚಾರವಾ? ನನ್ನ ಕುಟುಂಬದವರು ಅಮಾಯಕರು ಎಂದ ಲಾಲೂ ಯಾದವ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments