Webdunia - Bharat's app for daily news and videos

Install App

ಅಶ್ಲೀಲ ಸಂದೇಶ ಹಾಕಿದ ಪ್ರಾಧ್ಯಾಪಕನ ಮಾನ ಹರಾಜು ಹಾಕಿದ ವಿದ್ಯಾರ್ಥಿನಿ

Webdunia
ಭಾನುವಾರ, 30 ಜುಲೈ 2017 (08:47 IST)
ಸುಳ್ಯ: ವಿದ್ಯೆ ನೀಡುವ ಗುರುಗಳು ದೇವರಿಗೆ ಸಮಾನ ಅಂತಾರೆ. ಆದರೆ ಇತ್ತೀಚೆಗೆ ಶಿಕ್ಷಕರೇ ಹದ್ದು ಮೀರಿ ವರ್ತಿಸುವ ಘಟನೆಗಳು ಆಗಾಗ ಕೇಳಿಬರುತ್ತಿವೆ. ಅಂತಹದ್ದೇ ಒಂದು ಘಟನೆ ಇಲ್ಲಿ ನಡೆದಿದೆ.


 
ಸುಳ್ಯ ತಾಲೂಕಿನ ವಿದ್ಯಾರ್ಥಿನಿಯೊಬ್ಬಳು, ಫೇಸ್ ಬುಕ್ ನಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ತನ್ನದೇ ಕಾಲೇಜು ಪ್ರಾಧ್ಯಾಪಕ ಪುಷ್ಪರಾಜ್ ಎಂಬಾತನಿಗೆ ಸರಿಯಾಗಿಯೇ ಮಂಗಳಾರತಿ ಮಾಡಿದ್ದಾಳೆ.

ಪ್ರಾಧ್ಯಾಪಕನ ಸಂದೇಶಗಳ ಸ್ಕ್ರೀನ್ ಶಾಟ್ ತೆಗೆದು ಬಹಿರಂಗವಾಗಿ ಪೋಸ್ಟ್ ಮಾಡಿದ ವಿದ್ಯಾರ್ಥಿನಿ, ಪ್ರಾಧ್ಯಾಪಕನ ನಿಜ ರೂಪ ಬಯಲು ಮಾಡಿದ್ದಾಳೆ. ಈ ಮೂಲಕ ಶಿಷ್ಯೆಯನ್ನೇ ಕೆಟ್ಟ ದೃಷ್ಟಿಯಲ್ಲಿ ನೋಡಿ ಗುರುವಿಗೆ ತಕ್ಕ ಪಾಠ ಕಲಿಸಿದ್ದಾಳೆ.

ಇದನ್ನೂ ಓದಿ.. ಭ್ರಷ್ಟಾಚಾರವಾ? ನನ್ನ ಕುಟುಂಬದವರು ಅಮಾಯಕರು ಎಂದ ಲಾಲೂ ಯಾದವ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments