Select Your Language

Notifications

webdunia
webdunia
webdunia
webdunia

ಹಿಜಾಬ್ ವಿವಾದ : ರಾಜ್ಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

Cm
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ SSLC ಪರೀಕ್ಷೆ ಆರಂಭಗೊಂಡಿದೆ. ಆದರೆ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರು ಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮನೆಗೆ ಬರುವಾಗ ನಾನು ಜಾತಿ ನೋಡಲ್ಲ..!! ಹೆಚ್. ಡಿ. ಕೆ