Select Your Language

Notifications

webdunia
webdunia
webdunia
webdunia

ಹಿಜಾಬ್ ವಿವಾದ : ರಾಜ್ಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು

ಹಿಜಾಬ್ ವಿವಾದ : ರಾಜ್ಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು
ಬೆಂಗಳೂರು , ಗುರುವಾರ, 31 ಮಾರ್ಚ್ 2022 (15:25 IST)
ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ SSLC ಪರೀಕ್ಷೆ ಆರಂಭಗೊಂಡಿದೆ. ಆದರೆ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಿರುವ ಶಿಕ್ಷಣ ಇಲಾಖೆಗೆ ಮಕ್ಕಳು ಗೈರು ಹಾಜರಾಗುತ್ತಿರುವುದು ತಲೆನೋವಾಗಿ ಪರಿಣಮಿಸಿದೆ. ದಿನೇದಿನೇ ಪರೀಕ್ಷೆಗೆ ಗೈರು ಹಾಜರಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಮನೆಗೆ ಬರುವಾಗ ನಾನು ಜಾತಿ ನೋಡಲ್ಲ..!! ಹೆಚ್. ಡಿ. ಕೆ